ಕುಂದಾಪುರ:ತಾಲೂಕಿನ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಬುಧವಾರ ಹಾಲಿಟ್ಟು ಸೇವೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.
You cannot copy content of this page