ಕುಂದಾಪುರ:ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ವಧರ್ಂತ್ಯುತ್ಸವ ಮತ್ತು ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳವರ ಅಡ್ಡ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳಲಾಯಿತು.ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ನಗರ ಮಹಾಂಕಾಳಿ ದೇವಸ್ಥಾನದಿಂದ ಬಂದರಿನ ಬಸ್ ನಿಲ್ದಾಣ ವರೆಗೆ ಸಾಗಿ ತದ ನಂತರ ಗಂಗೊಳ್ಳಿ ರಾಜ ಬೀದಿಯ ಮೂಲಕ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.
1975 ರಲ್ಲಿ ಶೃಂಗೇರಿ ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ಪ್ರಥಮ ಬಾರಿಗೆ ಗಂಗೊಳ್ಳಿಯಲ್ಲಿ ನಡದಿತ್ತು,49 ವರ್ಷಗಳ ಬಳಿಕ 2024 ರಲ್ಲಿ ಎರಡನೇ ಬಾರಿಗೆ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನಡೆದಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…