ಬೆಂಗಳೂರು:ಗದಗ ಜಿಲ್ಲೆ ಲಕ್ಷ್ಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ನಡೆದ ಹೋಮ ಯಾಗದಲ್ಲಿ ವಾನರ ರೂಪಿ ಹನುಮ ಭಾಗಿಯಾಗಿದ್ದಾನೆ.
ರಾಮ ಪ್ರಾಣ ಪ್ರತಿಷ್ಠಾಪನೆ ದಿನದ ಅಂಗವಾಗಿ ಯಾಗ ಆಯೋಜಿಸಲಾಗಿತ್ತು.ಆ ವೇಳೆ ಪ್ರತ್ಯಕ್ಷನಾದ ಕೋತಿ ಯಾಗ ವಿಧಿಗಳನ್ನ ವೀಕ್ಷಿಸುತ್ತ ಕುಳಿತಿದೆ. ಗದಗದ ಯೋಗ ತಂಡದಿಂದ ದೇವಸ್ಥಾನದಲ್ಲಿ ಅಗ್ನಿಹೋತ್ರ ಹೋಮ ಆಯೋಜಿಸಲಾಗಿತ್ತು. ಹೋಮ ಆರಂಭವಾಗುತ್ತಿದ್ದಂತೆ ಕೋತಿ ಸ್ಥಳಕ್ಕೆ ಹಾಜರಾಗಿದೃ.ಸುತ್ತಲು ಜನ ಕೂತಿದ್ದರೂ ಯಾಗದ ಸ್ಥಳಕ್ಕೆ ದೌಡಾಯಿಸಿದ ವಾನರ ಕೆಲವು ಸಮಯದ ವರೆಗೆ ಪೂಜೆಯಲ್ಲಿ ಪಾಲ್ಗೊಂಡಿತ್ತು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…