ಬೆಂಗಳೂರು:ಗದಗ ಜಿಲ್ಲೆ ಲಕ್ಷ್ಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ನಡೆದ ಹೋಮ ಯಾಗದಲ್ಲಿ ವಾನರ ರೂಪಿ ಹನುಮ ಭಾಗಿಯಾಗಿದ್ದಾನೆ.
ರಾಮ ಪ್ರಾಣ ಪ್ರತಿಷ್ಠಾಪನೆ ದಿನದ ಅಂಗವಾಗಿ ಯಾಗ ಆಯೋಜಿಸಲಾಗಿತ್ತು.ಆ ವೇಳೆ ಪ್ರತ್ಯಕ್ಷನಾದ ಕೋತಿ ಯಾಗ ವಿಧಿಗಳನ್ನ ವೀಕ್ಷಿಸುತ್ತ ಕುಳಿತಿದೆ. ಗದಗದ ಯೋಗ ತಂಡದಿಂದ ದೇವಸ್ಥಾನದಲ್ಲಿ ಅಗ್ನಿಹೋತ್ರ ಹೋಮ ಆಯೋಜಿಸಲಾಗಿತ್ತು. ಹೋಮ ಆರಂಭವಾಗುತ್ತಿದ್ದಂತೆ ಕೋತಿ ಸ್ಥಳಕ್ಕೆ ಹಾಜರಾಗಿದೃ.ಸುತ್ತಲು ಜನ ಕೂತಿದ್ದರೂ ಯಾಗದ ಸ್ಥಳಕ್ಕೆ ದೌಡಾಯಿಸಿದ ವಾನರ ಕೆಲವು ಸಮಯದ ವರೆಗೆ ಪೂಜೆಯಲ್ಲಿ ಪಾಲ್ಗೊಂಡಿತ್ತು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…