ಕುಂದಾಪುರ

ಹೊಸೂರು ಪ್ರೌಢಶಾಲೆ: ಸೈಕಲ್ ಸ್ಟ್ಯಾಂಡ್,ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Share

ಕುಂದಾಪುರ: ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸೈಕಲ್ ಸ್ಟ್ಯಾಂಡ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.ಮಾಜಿ ಆಡಳಿತ ಮಂಡಳಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿಯವರು ನೂತನವಾಗಿ ನಿರ್ಮಿಸಿರುವ ಸೈಕಲ್ ಸ್ಟ್ಯಾಂಡ್ ಅನ್ನು ಉದ್ಘಾಟಿಸಿದರು.ಮಾಜಿ ಆಡಳಿತ ಮಂಡಳಿ ಸದಸ್ಯ ಸಬ್ಲಾಡಿ ಮಂಜಯ್ಯ ಶೆಟ್ಟಿ ಮತ್ತು ಮಾಜಿ ಆಡಳಿತ ಮಂಡಳಿ ಸದಸ್ಯರಾದ ಡಾ.ಅತುಲ್ ಕುಮಾರ ಶೆಟ್ಟಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಶುಭಹಾರೈಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಯದಾನಿಗಳಾದ ಕೃಷ್ಣಮೂರ್ತಿ ಮಂಜರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಂಡಬಳ್ಳಿ ಜಯರಾಮ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಮಹಾ ಪೋಷಕರಾದ ಶಿವರಾಮ ಶೆಟ್ಟಿ ದೇವಲ್ಕುಂದ, ಚಂದ್ರಶೇಖರ್ ಶೆಟ್ಟಿ, ಕಾನ್ ಬೇರು,ದಿನಕರ ಶೆಟ್ಟಿ ನಿಡೂಟ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೆ ಎಲ್ ಜಯರಾಮ್ ಶೆಟ್ಟಿ ಕಾನ್ ಬೇರು,ನಿವೃತ್ತ ಮುಖ್ಯೋಪಾಧ್ಯಾಯ ಚಂದ್ರ ಶೆಟ್ಟಿ,ಪಂಚಾಯತ್ ಸದಸ್ಯರು ಗಳಾದ ಅಶೋಕ ಕುಮಾರ್ ಶೆಟ್ಟಿ ದೇವಲ್ಕುಂದ, ರಾಘವೇಂದ್ರ ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಹೊಸೂರು ಹಾಗೂ ದಾಮೋದರ್ ಶರ್ಮ,ಕೆರಾಡಿ ಗ್ರಾಮ ಪಂಚಾಯತ್ ಸದಸ್ಯ ಸಂದೀಪ್ ಶೆಟ್ಟಿ,ಬೀಸಿನಪಾರೆ ಶಾಲಾ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯ ರವಿಶಂಕರ್ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕ ಗಣೇಶ ಕಾಸಾಡಿ ವಂದಿಸಿದರು,ಸಹ ಶಿಕ್ಷಕರಾದ ರತ್ನಾಕರ ದೇವಾಡಿಗ ಮತ್ತು ಪ್ರಕಾಶ ಚಂದ್ರ ಶೆಟ್ಟಿ ವಿವಿಧ ಚಟುವಟಿಕೆ ನಿರ್ವಹಿಸಿದರು. ವೇಣುಗೋಪಾಲ್ ಶೆಟ್ಟಿ ಮತ್ತು ಕೀರ್ತನಾ ಉಮೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 hour ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago