ಕುಂದಾಪುರ:ತಾಲೂಕಿನ ತಲ್ಲೂರು ಗರಡಿ ಶ್ರೀಬ್ರಹ್ಮ ಬೈದರ್ಕಳ ಮತ್ತು ಮುಡೂರ ಹಾೈಗುಳಿ ಹಾಗೂ ಪರಿವಾರ ದೇವರ ಪುನರ್ ಪ್ರತಿಷ್ಠೆ,ಬ್ರಹ್ಮಕಲಶ ಕಾರ್ಯಕ್ರಮದ ಅಂಗವಾಗಿ ದೈವಗಳ ಮೂರ್ತಿ ಪುರಪ್ರವೇಶ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ದೈವಗಳ ಪುರಪ್ರವೇಶ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ದೈವಸ್ಥಾನದ ಅನುವಂಶಿಕ ಮೊಕ್ತೇಸರರು,ಪ್ರಾತ್ರಿಗಳು,ಗ್ರಾಮಸ್ಥರು,ಅರ್ಚಕರು ಉಪಸ್ಥಿತರಿದ್ದರು.ಜ.21 ರಿಂದ ಜ.28 ರ ವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…