ಕುಂದಾಪುರ:ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಮೀನುಗಾರ ಸಮುದಾಯದ ಮುಖಂಡರಾದ ಬೈಂದೂರು ತಾಲೂಕಿನಿಂದ ರಾಣಿಬಲೆ ಮೀನುಗಾರರ ಒಕ್ಕೂಟ ಉಪ್ಪುಂದ ಅದರ ಅಧ್ಯಕ್ಷ ವೆಂಕಟರಮಣ ಖಾರ್ವಿ ಹಾಗೂ ಪತ್ನಿ ಪ್ರಮೀಳಾ ಅವರಿಗೆ ಆಹ್ವಾನ ನೀಡಿದೆ.ಮೀನುಗಾರರಾದ ವೆಂಕಟರಮಣ ಮತ್ತು ಅವರ ಪತ್ನಿ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.ಮಂಗಳೂರು ಮತ್ತು ಉಡುಪಿಯಿಂದಲೂ ಕೂಡ ಮೀನುಗಾರ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರರ ಪ್ರತಿನಿಧಿಯಾಗಿ ಭಾಗವಹಿಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ರಾಜ್ಯದ ಮೀನುಗಾರಿಕೆ ಸಚಿವ ಮಂಕಾಳ ಎಸ್.ವೈದ್ಯ ಮತ್ತು ಈ ಬಗ್ಗೆ ಮುತುವರ್ಜಿ ವಹಿಸಿದ ಬೈಂದೂರಿನ ಮಾಜಿ ಶಾಸಕ.ಕೆ. ಗೋಪಾಲ ಪೂಜಾರಿ ಅವರಿಗೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…