ಕುಂದಾಪುರ:ತಾಲೂಕು ಪರಿಯಾಳ ಸಮಾಜದ ಸಭೆ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಸಾಲಿಯನ್ ತ್ರಾಸಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗೌರವಾಧ್ಯಕ್ಷ ಸುಜಯ್ ಸುವರ್ಣ ಕುಂಭಾಸಿ,ಮಹಾಸಭಾ ಕಾರ್ಯದರ್ಶಿ ಸಂದೀಪ್ ಸಾಲಿಯನ್ ಬ್ರಹ್ಮಾವರ,ಮಹಿಳಾ ಸಂಘದ ಅಧ್ಯಕ್ಷೆ ಸುಜಾತ ಸಾಲಿಯಾನ್ ತ್ರಾಸಿ,ತಾಲೂಕು ಕಾರ್ಯದರ್ಶಿ ಪ್ರಸನ್ನ ಸಾಲಿಯಾನ್ ಕುಂದಾಪುರ,ಉಪಾಧ್ಯಕ್ಷ ಸುರೇಶ್ ಸುವರ್ಣ ನಾವುಂದ,ಸಮಾಜದ ಹಿರಿಯರಾದ ಗಣಪ ಸುವರ್ಣ ಕೋಟೇಶ್ವರ,ಜಿಲ್ಲಾ ಮಾಜಿ ಅಧ್ಯಕ್ಷ ಸದಾಶಿವ್ ಬಂಗೇರ ಕುರ್ಕಾಲು ಉಪಸ್ಥಿತರಿದ್ದರು.ಬೈಕ್ ಅಪಘಾತದಲ್ಲಿ ಮೂಳೆ ಮುರಿತದಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ವಿಕ್ರಂ ಸುವರ್ಣ ಮರವಂತೆ ಅವರಿಗೆ ವೈದ್ಯಕೀಯ ಧನಸಹಾಯ ನೀಡಲಾಯಿತು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…