ಶಿಕ್ಷಪ್ರಭ ಅಕಾಡೆಮಿ ಕುಂದಾಪುರ

Share

Advertisement
Advertisement

ಸಿಎ ವಿದ್ಯಾರ್ಥಿಗಳಿಗೆ ನೂತನ ಬ್ಯಾಚ್ಆರಂಭ:

Advertisement

ಕುಂದಾಪುರ:ಸಿಎ/ಸಿಎಸ್ಪರೀಕ್ಷೆಗಳಿಗೆ ಗುಣಮಟ್ಟದ ಶಿಕ್ಷಣವನ್ನುನೀಡುತ್ತಾ ರಾಷ್ಟ್ರಮಟ್ಟದಲ್ಲಿರ‍್ಯಾಂಕ್ ಗಳನ್ನುಪಡೆದ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಿಎ/ಸಿಎಸ್ತರಬೇತಿ ಸಂಸ್ಥೆ ಶಿಕ್ಷ‌ ಪ್ರಭ ಅಕಾಡಮಿ ಆಫ್ಕಾಮರ್ಸ್ಎಜುಕೇಶನ್(ಸ್ಪೇಸ್)ಸಂಸ್ಥೆಯು ಪದವಿಪೂರ್ಣಗೊಳಿಸಿದ ಮತ್ತುಅಂತಿಮವರ್ಷದ ಪದವಿವ್ಯಾಸಂಗ ಮಾಡುತ್ತಿರುವ ಹಾಗೂ ಸಿಎಫೌಂಡೇಶನ್ವಿದ್ಯಾರ್ಥಿಗಳಿಗಾಗಿ ನೂತನ ಸಿಎಇಂಟರ್ಮೀಡಿಯೇಟ್ಬ್ಯಾಚ್ಆರಂಭಿಸುತ್ತಿದ್ದು ಫೆಬ್ರವರಿ 1ರಂದು ಮಾಹಿತಿ ಕಾರ್ಯಾಗಾರವನ್ನು ಕುಂದೇಶ್ವರದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಿಎ ವಿದ್ಯಾರ್ಥಿಗಳ ಹೊಸ ಮಾದರಿ ಪಠ್ಯಕ್ರಮ:

ಇನ್ಸ್ಟಿಟ್ಯೂಟ್ಆಫ್ಚಾರ್ಟರ್ಡ್ಅಕೌಂಟೆಂಟ್ಸ್ಆಫ್ಇಂಡಿಯಾ ಸಿಎಇಂಟರ್ಮೀಡಿಯೇಟ್ಪರೀಕ್ಷೆಗೆ ಎಂಟು ವಿಷಯಗಳಲ್ಲಿ ಪರೀಕ್ಷೆನಡೆಸುತ್ತಿತ್ತು ಆದರೆ ಮುಂದಿನ ಮೇ2024ರಿಂದ ನಡೆಯುವ ಸಿಎ ಇಂಟರ್ಮೀಡಿಯೇಟ್ಪರೀಕ್ಷೆಯನ್ನು ಆರು ವಿಷಯಗಳಲ್ಲಿ ನಡೆಸುವ ನೂತನ ಪಠ್ಯಕ್ರಮವನ್ನು ಜಾರಿಗೆತಂದಿದ್ದು ಇದು ವಿದ್ಯಾರ್ಥಿಗಳಿಗೆ ಒಂದೇ ಪ್ರಯತ್ನದಲ್ಲಿ ಆರುವಿಷಯ(ಸಬ್ಜೆಕ್ಟ್)ಗಳನ್ನು ತೇರ್ಗಡೆ ಹೊಂದಲು ಸಹಕಾರಿಯಾಗಲಿದೆ. ಸಿಎ ಅಂತಿಮ ಹಂತದ ಪರೀಕ್ಷೆಗೂ ಕೂಡ ಹೊಸ ಮಾದರಿ ಪಠ್ಯ ಕ್ರಮದ ಪ್ರಕಾರ ಆರು ವಿಷಯ(ಸಬ್ಜೆಕ್ಟ್)ಗಳ ಪರೀಕ್ಷೆಯಾಗಿರುತ್ತದೆ.ಹಿಂದಿನ ಮಾದರಿಯಲ್ಲಿ ವಿದ್ಯಾರ್ಥಿಗಳು ಎಂಟು ವಿಷಯ(ಸಬ್ಜೆಕ್ಟ್)ಗಳ ಪರೀಕ್ಷೆಯನ್ನು ಎದುರಿಸಬೇಕಾಗಿತ್ತು.

ಅನುಭವಿಶಿಕ್ಷಕರವೃಂದ:

ನೂತನವಾಗಿ ಆರಂಭವಾಗುವ ಸಿಎಇಂಟರ್ಮೀಡಿಯೇಟ್ಬ್ಯಾಚ್‌ಗೆ ಶಿಕ್ಷಪ್ರಭ ಅಕಾಡೆಮಿಯಲ್ಲಿ ಅನುಭವಿ ಲೆಕ್ಕಪರಿಶೋಧಕರನ್ನು ಒಳಗೊಂಡಿರುವ ಶಿಕ್ಷಕರ ತಂಡ ತರಬೇತಿಯನ್ನು ನೀಡಲಿದ್ದು ಅಡ್ವಾನ್ಸ್ಡ್ಅಕೌಂಟಿಂಗ್ವಿಷಯಕ್ಕೆಸಿಎಸಂತೋಷ್ಪ್ರಭುಮತ್ತುಪ್ರತಾಪಚಂದ್ರಶೆಟ್ಟಿ, ಕಾರ್ಪೊರೇಟ್ಅಂಡ್‌ ಅದರ್‌ ಲಾ –  ಸಿಎಅರುಣ್ನಾಯಕ್ಮತ್ತುಸಿಎವಿಲಾಸ್‌ ಶೆಟ್ಟಿ, ಇನ್‌ಕಮ್ಟ್ಯಾಕ್ಸ್ಲಾ-ಸಿಎಅರುಣ್ನಾಯಕ್, ಜಿಎಸ್‌ಟಿ- ಶ್ರೀಮತಿನೇಹಾಪ್ರಭು, ಕಾಸ್ಟ್ಅಂಡ್ಮ್ಯಾನೇಜ್‌ಮೆಂಟ್ಅಕೌಂಟಿಂಗ್-ಸಿಎವಿಲಾಸ್‌ ಶೆಟ್ಟಿ, ಆಡಿಟಿಂಗ್ಅಂಡ್ಎಥಿಕ್ಸ್-ಸಿಎಸಂತೋಷ್ಪ್ರಭು, ಫೈನಾನ್ಸಿಯಲ್ಮ್ಯಾನೇಜ್‌ಮೆಂಟ್ಅಂಡ್ಸ್ಟ್ರ್ಯಾಟಜಿಕ್ಮ್ಯಾನೇಜ್‌ಮೆಂಟ್-ಸಿಎನಾಗೇಂದ್ರಭಕ್ತ ಮತ್ತುಸಿಎರಾಷ್ಟ್ರಿತ್‌ ಅವರುಗಳು ತರಬೇತುದಾರರಾಗಿ ಆಗಮಿಸಿ ಆಗಸ್ಟ್2024ರ ಒಳಗೆ ಸಿಎಇಂಟರ್ಮೀಡಿಯೇಟ್ಎ ರಡುಗ್ರೂಪ್ನ ಆರುವಿಷಯ(ಸಬ್ಜೆಕ್ಟ್)ಗಳ ತರಬೇತಿಯನ್ನು ನೀಡಿ ನವೆಂಬರ್2024ರ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಿದ್ದಾರೆ.

ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದುಒಂದುಬ್ಯಾಚ್ನಲ್ಲಿನಿಯಮಿತವಿದ್ಯಾರ್ಥಿಗಳು ಇರಲಿದ್ದು,ಪದವಿಪೂರ್ಣಗೊಳಿಸಿದ,ಅಂತಿಮವರ್ಷದ ಪದವಿವ್ಯಾಸಂಗಮಾಡುತ್ತಿರುವ ಮತ್ತು ಸಿಎಫೌಂಡೇಶನ್ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಶಿಕ್ಷಪ್ರಭ ಅಕಾಡೆಮಿಯಲ್ಲಿ ಫೆಬ್ರವರಿ 1ರಂದು ನಡೆಯಲಿರುವ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ ಹಾಗೂ ಆಸಕ್ತ ವಿದ್ಯಾರ್ಥಿಗಳು ನೂತನ ಬ್ಯಾಚ್‌ಗೆ ತಮ್ಮ ಹೆಸರನ್ನು ಸಂಸ್ಥೆಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕುಂದೇಶ್ವರದೇವಸ್ಥಾನರಸ್ತೆಯಸಿರಿಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭಅಕಾಡೆಮಿಯ ಕಚೇರಿಗೆ ಭೇಟಿ ನೀಡಬಹುದಾಗಿದೆ ಅಥವಾ996429175, 9845925983ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

14 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago