ಕುಂದಾಪುರ:ಕರ್ನಾಟಕ ಕರಾವಳಿ ಪ್ರಸಿದ್ಧ ಮಾರಿ ಜಾತ್ರೆ ಎಂದೆ ಹೆಸರುವಾಸಿಯಾದ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಶ್ರೀಮಹಾಂಕಾಳಿ ಅಮ್ಮನವರ ಎರಡನೇ ದಿನದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಸಂಪ್ರದಾಯ ಬದ್ಧವಾಗಿ ನಡೆಯಿತು.
ಶ್ರೀಮಹಾಂಕಾಳಿ ಅಮ್ಮನವರ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀದೇವಿಗೆ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಶ್ರೀದೇವರ ಸಂದರ್ಶನ ಹಾಗೂ ಪ್ರಸಾದ ವಿತರಣೆ ಜರುಗಿತು.
ಅಕ್ಕಿರೊಟ್ಟಿ ಪ್ರಸಾದ ವಿತರಣೆ:ಶ್ರೀದೇವಿಗೆ ಸಮರ್ಪಿಸಿದ ಅಕ್ಕಿಯಿಂದ ಮಾಡಿದ ರೊಟ್ಟಿ ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ.ಅಮ್ಮನವರ ಪ್ರಸಾದವನ್ನು ಸ್ವೀಕರಿಸಲೆಂದೆ,ಕುಂದಾಪು,ಬೈಂದೂರು ಭಾಗದ ಭಕ್ತರು ಸೇರಿದಂತೆ,ಭಟ್ಕಳ,ಹೊನ್ನವಾರ,ಕಾರವಾರ,ಉಡುಪಿ,ಮಂಗಳೂರು ಭಾಗದಿಂದಲೂ ಆಗಮಿಸುತ್ತಾರೆ.ಅಕ್ಕಿ ರೊಟ್ಟಿ ಪ್ರಸಾದವನ್ನು ನೀಡುವುದು ಶ್ರೀಮಾರಿಕಾಂಬೆ ದೇವಿಯ ಜಾತ್ರೆಯ ವಿಶೇಷತೆ ಆಗಿದೆ.ಇಲ್ಲಿ ವಿತರಿಸುವ ಪ್ರಸಾದ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದು ಹಿರಿಯರಾದ ರಾಮಪ್ಪ ಖಾರ್ವಿ ಅವರು ಹೇಳುತ್ತಾರೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…