ಅಕ್ಷಜ್ ಆರ್ ಖಾರ್ವಿಗೆ ಪ್ರಶಸ್ತಿ

Share

Advertisement
Advertisement

ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅಕ್ಷಜ್ ಆರ್ ಖಾರ್ವಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.ಇವರು ಕೊಂಚಾಡಿ ರಾಧಾ ಶೆಣೈ ಸ ಹಿ ಪ್ರಾ ಶಾಲೆ ಖಾರ್ವಿಕೇರಿ ಗಂಗೊಳ್ಳಿ ನಾಲ್ಕನೇ ತರಗತಿ ವಿದ್ಯಾರ್ಥಿ. ರವಿಶಂಕರ್ ಖಾರ್ವಿ ಮತ್ತು ಜ್ಯೋತಿ ಖಾರ್ವಿ ದಂಪತಿಗಳ ಪುತ್ರ. ಸಂಸ್ಥೆಯ ಶಿಕ್ಷಕರಾದ ಪ್ರಸನ್ನ ಕೆ. ಬಿ ಮತ್ತು ಸುನಿತಾ ಅವರು ತರಬೇತಿಯನ್ನು ನೀಡಿರುತ್ತಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page