ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ನಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಅಂಬೇಡ್ಕರ್ ಮತ್ತು ಗಾಂಧಿಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಚಂಡೆ ವಾದನ ಸಹಿತ ಪೂರ್ಣ ಕುಂಭದೊಂದಿಗೆ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿಕೊಳ್ಳಲಾಯಿತು.
ಹಂಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ದಲಿತ ಸಂಘಟನೆ ಮುಖಂಡ ಉದಯ ಕೊಳೂರು ಸಂವಿಧಾನ ಪ್ರತಿಜ್ಞಾವಿಧಿ ಬೋದಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಸಂವಿಧಾನ ಮಹತ್ವ ಕುರಿತು ಮಾಹಿತಿ ನೀಡಿದರು.ಪಂಚಾಯತಿ ಸದಸ್ಯರಾದ ಚೇತನ್ ಹೆಗ್ಡೆ,ಶಾರದ,ವೀಣಾರಾಣಿ,ರಾಧ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸತೀಶ್ ಮತ್ತು ಪಂಚಾಯತ್ ಸಿಬ್ಬಂದಿಗಳು,ಸಂಜೀವಿನಿ ಸದಸ್ಯರು,ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಂಚಾಯತ್ ವತಿಯಿಂದ ಬಹುಮಾನ ವಿತರಿಸಲಾಯಿತು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…