ಕುಂದಾಪುರ:ಯುವ ನವ ಗೆಳೆಯರ ಬಳಗ ನೀರೋಣಿ ಮರವಂತೆ ಅದರ ಮೂರನೇ ವರ್ಷದ ವಾರ್ಷಿಕೀತ್ಸವ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರಂಗೋಲಿ ಕಲಾವಿದೆ ಸಂಶೋಧಕರಾದ ಭಾರತಿ ಮರವಂತೆ ಉದ್ಘಾಟಿಸಿದರು,ಮಾಜಿ ತಾ.ಪಂ ಸದಸ್ಯ ಹಕ್ಕಾಡಿ ಜಗದೀಶ್ ಪೂಜಾರಿ,ಶಿಕ್ಷಕಿ ಎನ್.ಸಿಂಗಾರಿ,ಮಹಿಳಾ ಮೀನುಗಾರರ ವಿವಿಧೋದ್ಧೇಶ ಸಹಕಾರ ಸಂಘ ಮರವಂತೆ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿ ಶ್ರೀನಿವಾಸ ಅಡಿಗ ಕಬ್ಬೈಲು,ಮರವಂತೆ ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅದ್ಯಕ್ಷ ವಾಸುದೇವ ಖಾರ್ವಿ,ರವಿ ದೇವಾಡಿಗ ಉಪ್ಪಿನಕುದ್ರು,ಜ್ಯೋತಿ ಎಸ್.ಡಿ ಮರವಂತೆ,ಯುವ ನವ ಗೆಳೆಯರ ಬಳಗ ನೀರೋಣಿ ಉಪಸ್ಥಿತರಿದ್ದರು.ಶ್ರೀಸುಬ್ರಹ್ಮಣ್ಯ ದೇವಸ್ಥಾನ ಮರವಂತೆ ಧರ್ಮದರ್ಶಿಗಳಾದ ತಿಮ್ಮ.ವಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.ಸಾಂಸ್ಕøತಿಕ ನೃತ್ಯ ವೈಭವ,ಗಗ್ಗರ ದೈವ ದನಿ ಎಂಬ ನಾಟಕ ಪ್ರದರ್ಶನ ಜರುಗಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…