ಗಂಗೊಳ್ಳಿ:ಬೈಂದೂರು ವೃತ್ತ ನಿರೀಕ್ಷಕರಿಗೆ ಮನವಿ

Share

ಕುಂದಾಪುರ:ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಅಂಗಡಿಯೊಂದರಿಂದ ಲಕ್ಷಾಂತರ.ರೂ ಮೌಲ್ಯದ ಸೀಸ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸುವಂತೆ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಬೈಂದೂರು ವೃತ್ತ ನಿರೀಕ್ಷ ಸವಿತ್ರತೇಜ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ,ಗೌರವಾಧ್ಯಕ್ಷ ಗಣಪತಿ ಖಾರ್ವಿ,ಮೀನುಗಾರ ಮುಖಂಡ ರಮೇಶ ಕುಂದರ್, ಪರ್ಸಿನ್ ಬೋಟ್ ಹಾಗೂ ವಿವಿಧ ಮೀನುಗಾರ ಸಂಘಟನೆಯ ಪ್ರಮುಖರು,ಮೀನುಗಾರರು ಉಪಸ್ಥಿತರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page