ಕುಂದಾಪುರ:ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್ಸಾಲ್ ರಸ್ತೆ ಕುಂದಾಪುರ ಇದರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ಫೆ. 20 ರಿಂದ ಆರಂಭಗೊಂಡು ಫೆ.23 ರ ತನಕ ನಡೆಯಲಿದೆ.
ಶ್ರೀ ಬಗಳಾಂಬ ತಾಯಿ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಫೆಬ್ರವರಿ 20 ರಂದು ಗುರುಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ,ಕಲಶಾಭಿಷೇಕ ಸಂಜೆ 5.ಕ್ಕೆ ಶ್ರೀ ಬಗಳಾಂಬ ತಾಯಿಯ ಕಲಾಸಂಕೋಚ ನಡೆಯಲಿದೆ.
ಫೆಬ್ರವರಿ 21 ರಂದು ಶ್ರೀ ಕಾಲಭೈರೇಶ್ವರ,ಶ್ರೀ ಅಂಜನೇಯ ಶ್ರೀ ನಾಗದೇವರಿಗೆ ಕಲಶಾಭಿಷೇಕ,ಸತ್ಯನಾರಾಯಣ ಪೂಜೆ.
ಫೆಬ್ರವರಿ 22 ರಂದು ಬೆಳಿಗ್ಗೆ 5.20 ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ರತ್ನನ್ಯಾಸಪೂರ್ವಕ ಶ್ರೀ ಬಗಳಾಂಬ ತಾಯಿಯ ಪುನರ್ ಪ್ರತಿಷ್ಠೆ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರುಗಲಿದೆ.
ಫೆಬ್ರವರಿ 23 ರಂದು ಬೆಳಿಗ್ಗೆ 7.ಕ್ಕೆ ಚಂಡಿಕಾಯಾಗ,ಬ್ರಹ್ಮಕಲಶಾಭಿಷೇಕ,ಮಧ್ಯಾಹ್ನ 12.30 ಕ್ಕೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಿಳಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ನೋಟ
ಫೆ.21 ಬುಧವಾರ ರಾತ್ರಿ 8.ಕ್ಕೆ ಭಕ್ತಿ-ಭಾವ-ನಾಟ್ಯ
ಫೆ.22 ಗುರುವಾರ ರಾತ್ರಿ 8.ಕ್ಕೆ ಯಕ್ಷಗಾನ ಪ್ರದರ್ಶನ-ಚಕ್ರ ಚಂಡಿಕೆ
ಫೆ.23 ಶುಕ್ರವಾರ ರಾತ್ರಿ 8.ಕ್ಕೆ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜರುಗಲಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…