ಕುಂದಾಪುರ

ಫೆ.20 ರಿಂದ ಶ್ರೀ ಬಗಳಾಂಬ ತಾಯಿ ದೇವಸ್ಥಾನ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

Share

ಕುಂದಾಪುರ:ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಇದರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ಫೆ. 20 ರಿಂದ ಆರಂಭಗೊಂಡು ಫೆ.23 ರ ತನಕ ನಡೆಯಲಿದೆ.
ಶ್ರೀ ಬಗಳಾಂಬ ತಾಯಿ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಫೆಬ್ರವರಿ 20 ರಂದು ಗುರುಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ,ಕಲಶಾಭಿಷೇಕ ಸಂಜೆ 5.ಕ್ಕೆ ಶ್ರೀ ಬಗಳಾಂಬ ತಾಯಿಯ ಕಲಾಸಂಕೋಚ ನಡೆಯಲಿದೆ.

ಫೆಬ್ರವರಿ 21 ರಂದು ಶ್ರೀ ಕಾಲಭೈರೇಶ್ವರ,ಶ್ರೀ ಅಂಜನೇಯ ಶ್ರೀ ನಾಗದೇವರಿಗೆ ಕಲಶಾಭಿಷೇಕ,ಸತ್ಯನಾರಾಯಣ ಪೂಜೆ.
ಫೆಬ್ರವರಿ 22 ರಂದು ಬೆಳಿಗ್ಗೆ 5.20 ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ರತ್ನನ್ಯಾಸಪೂರ್ವಕ ಶ್ರೀ ಬಗಳಾಂಬ ತಾಯಿಯ ಪುನರ್ ಪ್ರತಿಷ್ಠೆ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರುಗಲಿದೆ.
ಫೆಬ್ರವರಿ 23 ರಂದು ಬೆಳಿಗ್ಗೆ 7.ಕ್ಕೆ ಚಂಡಿಕಾಯಾಗ,ಬ್ರಹ್ಮಕಲಶಾಭಿಷೇಕ,ಮಧ್ಯಾಹ್ನ 12.30 ಕ್ಕೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಿಳಿಸಿದ್ದಾರೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ನೋಟ
ಫೆ.21 ಬುಧವಾರ ರಾತ್ರಿ 8.ಕ್ಕೆ ಭಕ್ತಿ-ಭಾವ-ನಾಟ್ಯ
ಫೆ.22 ಗುರುವಾರ ರಾತ್ರಿ 8.ಕ್ಕೆ ಯಕ್ಷಗಾನ ಪ್ರದರ್ಶನ-ಚಕ್ರ ಚಂಡಿಕೆ
ಫೆ.23 ಶುಕ್ರವಾರ ರಾತ್ರಿ 8.ಕ್ಕೆ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜರುಗಲಿದೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago