ನಾವುಂದ:ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ಕರ್ನಾಟಕ ಸರಕಾರ,ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಲಯನ್ಸ್ ಕ್ಲಬ್ ನಾವುಂದ,ಗ್ರಾಮ ಪಂಚಾಯತ್ ನಾವುಂದ ಅವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಸರಕಾರಿ ಕಿರಿಯ ಪ್ರಾಥಮಿಕ ನಾವುಂದ ಕೋಯಾನಗರ ಶಾಲೆಯಲ್ಲಿ ಭಾನುವಾರ ನಡೆಯಿತು.
ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು,ಲಯನ್ಸ್ ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು ಉದ್ಘಾಟಿಸಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಮತ್ತು ಉಪಾಧ್ಯಕ್ಷ ಸಮರ ಶೆಟ್ಟಿ,ಡಾ.ಅಕ್ಷತಾ,ಸಿ.ಎಚ್.ಒ ಅಶ್ವಿನಿ ಉಪಸ್ಥಿತರಿದ್ದರು.ಅಶೋಕ ವಿ ಆಚಾರ್ಯ ಸ್ವಾಗತಿಸಿದರು.ಶಿಕ್ಷಕ ಸುನಿಲ್ ಶೆಟ್ಟಿ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page