ಕುಂದಾಪುರ:ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಬೈಂದೂರು ತಾಲೂಕಿನ ಪ್ರಸಿದ್ಧ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀಮನಹ್ಮಾ ಬ್ರಹ್ಮರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ಹಬ್ಬದ ಪ್ರಯುಕ್ತ ವಿಶೇಷ ಕಟ್ಟೆ ಪೂಜೆ ಹಾಗೂ ಪ್ರತಿ ಮನೆಯಲ್ಲಿ ದೀಪಾಲಂಕಾರ ರಂಗೋಲಿ ಹಾಕಿ ದೇವರನ್ನು ಬರಮಾಡಿಕೊಳ್ಳುತ್ತಾರೆ.ಕಟ್ಟಿ ಪೂಜೆ ಇಲ್ಲಿನ ವಿಶೇಷ ಆಕರ್ಷಣೆ ಬಿಂದುವಾಗಿದೆ.
ಶ್ರೀ ಲಕ್ಷ್ಮೀ ಜನಾರ್ದನ ದೇವರ ರಥೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ಅಲಂಕಾರ ಪೂಜೆ,ಹಣ್ಣುಕಾಯಿ,ವಿಶೇಷ ಪೂಜೆ ಸಮರ್ಪಣೆ,ಮಂಗಳಾರತಿ ಸೇವೆ,ತುಲಭಾ,ಪಂಚಕಜ್ಜಾಯ ನೈವೇದ್ಯ,ಚೂರ್ಣೋತ್ಸವ, ಮತ್ತು ಅನ್ನ ಸಂತರ್ಪಣೆ ಸೇವೆ ನಡೆಯಿತು.ರಾಜಾರಾಮ ಸೋಮಾಯಾಜೀ ಮತ್ತು ಊರಿನ ಪುರೋಹಿತರು ಜೊತೆಗೂಡಿ ಧಾರ್ಮಿಕ ಕ್ರಾಯಕ್ರಮಗಳನ್ನು ನಡೆಸಿಕೊಟ್ಟರು.ಹರಕೆ ರೂಪದಲ್ಲಿ ಕರ್ಪೂರವನ್ನು ದೇವರಿಗೆ ಸಲ್ಲಿಸುವುದು ಇಲ್ಲಿನ ವಿಶೇಷತೆ ಆಗಿದೆ.
ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕರ್ಪೂರ ಸೇವೆ ನಡೆಯುವ ದೇವಸ್ಥಾನವಾಗಿದೆ.ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ,ಸರ್ವ ಸದಸ್ಯರು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…