ಕುಂದಾಪುರ

ಶಿಕ್ಷಪ್ರಭಅಕಾಡೆಮಿಕುಂದಾಪುರ:ಸಿಎಫಲಿತಾಂಶದಲ್ಲಿಶ್ರೇಷ್ಠಸಾಧನೆ

Share

ಕುಂದಾಪುರ:-ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ಥೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಡಿಸೆಂಬರ್‌ 2023ರಲ್ಲಿ ನೆಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ರಾಹುಲ್‌ ಪೂಜಾರಿ (275), ಸಮರ್ಥ ಆರ್‌ ಶೆಟ್ಟಿ (266), ಶ್ರೀವತ್ಸ ಜಿ. ಉಡುಪ (255), ಹೃತಿಕ್‌ ಎಮ್.‌ (237), ಆಯುಷ್‌ (236), ರೋಹನ್‌ ಆಚಾರ್‌ (236), ನಮನ (232), ನಿಖಿತಾ (231), ಗೌತಮಿ ಎನ್.‌ ನಾಯಕ್‌ (221), ಯಶಸ್‌ (219), ಸಮೃದ್ಧಿ ಎಸ್.‌ ಶೆಟ್ಟಿ (218), ಸುಹಾಸ್‌ ಎಸ್‌. (215), ತೇಜಸ್ವಿನಿ (215), ಆಕಾಶ್‌ (214), ವೈಷ್ಣವಿ ಬಿ. (209), ಶ್ರಾವ್ಯ (205), ಶ್ರುತಿ(204), ಅಮೋಘ್ ಶೆಟ್ಟಿ (202), ಹೇಮಂತ್ (200), ಶ್ರೇಯಸ್ (200), ಸುಶ್ರುತ್ ಕುಮಾರ್ (200), ವಿಸ್ಮಿತಾಆಚಾರಿ (200)ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ನ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ. ಸಂಸ್ಥೆಯಲ್ಲಿ ಬೋಧಕ ಸಿಬ್ಭಂದಿಗಳಾಗಿ ಆಗಮಿಸುವ ಅನುಭವಿ ಲೆಕ್ಕ ಪರಿಶೋಧಕರು, ತರಬೇತುದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿ ಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಬೋಧಕ ಸಿಬ್ಬಂಧಿ ವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

ನಾನುಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದುನನಗೆತುಂಬಾಖುಷಿಕೊಟ್ಟಿದೆ. ನನಗೆತರಬೇತಿನೀಡಿದಶಿಕ್ಷಪ್ರಭಾಸಂಸ್ಥೆಹಾಗೂನನ್ನಪೋಷಕರಪ್ರೋತ್ಸಾಹನನಗೆಸಹಾಯವಾಗಿದೆ .ಇದಕ್ಕೆನಾನುಶಿಕ್ಷಕವೃಂದಹಾಗೂನನ್ನಪೋಷಕರಿಗೆಧನ್ಯವಾದಗಳನ್ನುತಿಳಿಸುತ್ತೇನೆ.”
ರಾಹುಲ್‌ ಪೂಜಾರಿ
ಸಿಎ ಫೌಂಡೇಶನ್ಉತ್ತೀರ್ಣ ವಿದ್ಯಾರ್ಥಿ

ಸಿಎಫೌಂಡೇಶನ್ಉತ್ತೀರ್ಣರಾದ, ಪದವಿಪೂರ್ಣಗೊಳಿಸಿದಮತ್ತುಅಂತಿಮವರ್ಷದಪದವಿವ್ಯಾಸಂಗಮಾಡುತ್ತಿರುವವಿದ್ಯಾರ್ಥಿಗಳಿಗಾಗಿಶಿಕ್ಷ ಪ್ರಭಅಕಾಡಮಿಆಫ್ಕಾಮರ್ಸ್ಎಜುಕೇಶನ್ (ಸ್ಪೇಸ್) ಸಂಸ್ಥೆಯಲ್ಲಿನೂತನಸಿಎಇಂಟರ್ಮೀಡಿಯೇಟ್ಬ್ಯಾಚ್ನತರಗತಿಗಳುಇದೇಸೋಮವಾರ, ದಿನಾಂಕ 12-01-2024ರಂದು  ಆರಂಭವಾಗಲಿದ್ದುಆಸಕ್ತವಿದ್ಯಾರ್ಥಿಗಳುನೂತನಬ್ಯಾಚ್ಗೆಸೇರ್ಪಡೆಗೊಳ್ಳಬಹುದು.

ಹೆಚ್ಚಿನಮಾಹಿತಿಗಾಗಿಕುಂದೇಶ್ವರದೇವಸ್ಥಾನರಸ್ತೆಯಸಿರಿಬಿಲ್ಡಿಂಗ್ನಲ್ಲಿಕಾರ್ಯನಿರ್ವಹಿಸುತ್ತಿರುವಶಿಕ್ಷಪ್ರಭಅಕಾಡೆಮಿಯಕಚೇರಿಗೆಭೇಟಿನೀಡಬಹುದಾಗಿದೆಅಥವಾ 9964291755, 9845925983 ಸಂಖ್ಯೆಯನ್ನುಸಂಪರ್ಕಿಸಬಹುದಾಗಿದೆಎಂದುಸಂಸ್ಥೆಯಮುಖ್ಯಸ್ಥರುಪ್ರಕಟಣೆಯಲ್ಲಿತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago