ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜರ್ನಾಧನ ದೇವರ ರಥೋತ್ಸವ ಅಂಗವಾಗಿ ಓಕುಳಿ ಉತ್ಸವ ಹಾಗೂ ಶ್ರೀದೇವರ ಕರ್ಪೂರ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ಶ್ರೀಲಕ್ಷ್ಮೀ ಜನಾರ್ಧನ ದೇವರ ಸನ್ನಿಧಾನದಲ್ಲಿ ವಾರ್ಷಿಕವಾಗಿ ನಡೆಯುವ ಕರ್ಪೂರ ಸೇವೆ ಕಾರ್ಯಕ್ರಮದಲ್ಲಿ ಭಕ್ತರು ಭಾಗಿ ತಮ್ಮ ಹರಕೆಯನ್ನು ಸಲ್ಲಿಸಿದರು.ಕರ್ನಾಟಕ ರಾಜ್ಯದಲ್ಲೆ ಅತಿ ಹೆಚ್ಚು ಕರ್ಪೂರ ಸೇವೆ ಬಡಾಕೆರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ನಡೆಯುತ್ತದೆ.
ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…
ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…
ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…
ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…