ಕುಂದಾಪುರ

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆ ಮೆರೆದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Share

ಹೆಮ್ಮಾಡಿ:ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 90.42 ಪರ್ಸಂಟೈಲ್,ಲಲನ್ ಪಿ. 90.21 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 89.12ಪರ್ಸಂಟೈಲ್,ರಜತ್ ಪೂಜಾರಿ 87.82 ಪರ್ಸಂಟೈಲ್,ಎನ್. ಕೌಶಿಕ್ 87.52ಪರ್ಸಂಟೈಲ್,ಪ್ರಾಂಜಲಾ 85.24ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago