ಕುಂದಾಪುರ

ಎಕ್ಸಲೆಂಟ್‌ ಪದವಿಪೂರ್ವಕಾಲೇಜು, ಸುಣ್ಣಾರಿ:ಸಿಎ / ಸಿಎಸ್ಪರೀಕ್ಷೆಯಲ್ಲಿಅತ್ತ್ಯುತ್ತಮಸಾಧನೆ:

Share

Advertisement
Advertisement
Advertisement

ಕುಂದಾಪುರ:ಉತ್ತಮಶಿಕ್ಷಣಉಜ್ವಲಭವಿಷ್ಯದಅಡಿಪಾಯಎನ್ನುವಧ್ಯೇಯವಾಕ್ಯದಂತೆಕುಂದಾಪುರತಾಲೂಕಿನಗ್ರಾಮೀಣಪ್ರದೇಶವಾದಸುಣ್ಣಾರಿಯಲ್ಲಿಗುಣಮಟ್ಟದಶಿಕ್ಷಣನೀಡಬೇಕುಎನ್ನುವಉದ್ದೇಶದಿಂದಸ್ಥಾಪಿತವಾಗಿರುವಎಕ್ಸಲೆಂಟ್‌ ಪಿ.ಯು. ಕಾಲೇಜ್‌ ಸುಣ್ಣಾರಿಸುಜ್ಙಾನ್‌ ಎಜ್ಯುಕೇಶನಲ್‌ ಟ್ರಸ್ಟ್‌ನ ನೂತನಸಾರಥ್ಯದೊಂದಿಗೆಸಾವಿರಾರುವಿದ್ಯಾರ್ಥಿಗಳಭವಿಷ್ಯಕ್ಕೆದಾರಿದೀಪವಾದಒಂದುಶಿಕ್ಷಣಸಂಸ್ಥೆ.ವಾಣಿಜ್ಯವಿದ್ಯಾರ್ಥಿಗಳಿಗೆಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳಾದಸಿಎಮತ್ತುಸಿಎಸ್ಕೋರ್ಸುಗಳಿಗೆಗುಣಮಟ್ಟದಶಿಕ್ಷಣವನ್ನುನೀಡುತ್ತಾಬಂದಿದ್ದುಸಂಸ್ಥೆಯವಿದ್ಯಾರ್ಥಿಗಳುರಾಷ್ಟ್ರೀಯಮಟ್ಟದಪರೀಕ್ಷೆಗಳಲ್ಲಿಅತ್ತ್ಯುತ್ತಮಸಾಧನೆಗೈದಿದ್ದಾರೆ.ಎಕ್ಸಲೆಂಟ್‌ ಪಿ.ಯು. ಕಾಲೇಜಿನವಿದ್ಯಾರ್ಥಿಗಳುಹೆಚ್ಚಿನಸಂಖ್ಯೆಯಲ್ಲಿಸಿಎಮತ್ತುಸಿಎಸ್ಪರೀಕ್ಷೆಯಲ್ಲಿಉತಿರ್ಣರಾಗುವುದರಮೂಲಕಸಂಸ್ಥೆಯಕೀರ್ತಿಯನ್ನುಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳಾದಹೃತಿಕ್‌ ಎಮ್.‌ (237), ಆಯುಷ್‌ (236), ದೀಕ್ಷಾ ಎ. ಶೆಟ್ಟಿ (223), ಸಮೃದ್ಧಿಎಸ್.‌ ಶೆಟ್ಟಿ (218) ಮತ್ತುಅಮೋಘ್‌ (202) ಅಂಕಗಳೊಂದಿಗೆಸಿಎಫೌಂಡೇಶನ್ಪರೀಕ್ಷೆಯಲ್ಲಿತೇರ್ಗಡೆಹೊಂದಿದ್ದಾರೆ.ವೈಷ್ಣವಿ (137), ಸಹನಾ (118) ಮತ್ತುಭೂಮಿಕಾ (112) ಅಂಕಗಳೊಂದಿಗೆಸಿಎಸ್ಫೌಂಡೇಶನ್ಪರೀಕ್ಷೆಯಲ್ಲಿತೇರ್ಗಡೆಹೊಂದಿದ್ದಾರೆ.  ಸಂಸ್ಥೆಯಅನೇಕವಿದ್ಯಾರ್ಥಿಗಳುಸಿಎಫೌಂಡೇಶನ್,ಸಿಎಸ್ಫೌಂಡೇಶನ್(ಸಿಎಸ್ಇಇಟಿ)ಪರೀಕ್ಷೆಯಲ್ಲಿಉತ್ತೀರ್ಣರಾಗಿಮುಂದಿನಹಂತದಪರೀಕ್ಷೆಯಸಿದ್ಧತೆಯಲ್ಲಿದ್ದಾರೆ.

Advertisement

ಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳಿಗೆಸಿದ್ಧತೆ:ಎಕ್ಸಲೆಂಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಇಂದಲೇವೃತ್ತಿಪರಕೋರ್ಸುಗಳಾದಸಿಎಮತ್ತುಸಿಎಸ್ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ನೆರವಾಗಿದೆ.ಸಿಎ/ಸಿಎಸ್ಫೌಂಡೇಶನ್ ಕೋರ್ಸ್ ಗಳಿಗೆದೇಶದ ವಿವಿಧ ಭಾಗಗಳಅನುಭವಿ ಶಿಕ್ಷಕರು, ಅನುಭವಿಲೆಕ್ಕಪರಿಶೋಧಕರಜೊತೆಗೆಅನುಭವಿಕಂಪನಿಸೆಕ್ರೆಟರಿಅವರುಕೂಡಬೋಧಕಸಿಬ್ಬಂದಿಗಳಾಗಿರುವುದರಿಂದವಿದ್ಯಾರ್ಥಿಗಳಸಂಪೂರ್ಣಶೈಕ್ಷಣಿಕಉನ್ನತಿಗೆಅವರುಸಹಕಾರಿಯಾಗಲಿದ್ದಾರೆ . ಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳತರಬೇತಿಯನ್ನುನೀಡಿಕರ್ನಾಟಕದಲ್ಲಿಉತ್ತಮಗುಣಮಟ್ಟದಶಿಕ್ಷಣಸಂಸ್ಥೆಯಾಗಿಗುರುತಿಸಿಕೊಂಡಿದೆ.

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago