ಕುಂದಾಪುರ

ಎಕ್ಸಲೆಂಟ್‌ ಪದವಿಪೂರ್ವಕಾಲೇಜು, ಸುಣ್ಣಾರಿ:ಸಿಎ / ಸಿಎಸ್ಪರೀಕ್ಷೆಯಲ್ಲಿಅತ್ತ್ಯುತ್ತಮಸಾಧನೆ:

Share

Advertisement
Advertisement

ಕುಂದಾಪುರ:ಉತ್ತಮಶಿಕ್ಷಣಉಜ್ವಲಭವಿಷ್ಯದಅಡಿಪಾಯಎನ್ನುವಧ್ಯೇಯವಾಕ್ಯದಂತೆಕುಂದಾಪುರತಾಲೂಕಿನಗ್ರಾಮೀಣಪ್ರದೇಶವಾದಸುಣ್ಣಾರಿಯಲ್ಲಿಗುಣಮಟ್ಟದಶಿಕ್ಷಣನೀಡಬೇಕುಎನ್ನುವಉದ್ದೇಶದಿಂದಸ್ಥಾಪಿತವಾಗಿರುವಎಕ್ಸಲೆಂಟ್‌ ಪಿ.ಯು. ಕಾಲೇಜ್‌ ಸುಣ್ಣಾರಿಸುಜ್ಙಾನ್‌ ಎಜ್ಯುಕೇಶನಲ್‌ ಟ್ರಸ್ಟ್‌ನ ನೂತನಸಾರಥ್ಯದೊಂದಿಗೆಸಾವಿರಾರುವಿದ್ಯಾರ್ಥಿಗಳಭವಿಷ್ಯಕ್ಕೆದಾರಿದೀಪವಾದಒಂದುಶಿಕ್ಷಣಸಂಸ್ಥೆ.ವಾಣಿಜ್ಯವಿದ್ಯಾರ್ಥಿಗಳಿಗೆಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳಾದಸಿಎಮತ್ತುಸಿಎಸ್ಕೋರ್ಸುಗಳಿಗೆಗುಣಮಟ್ಟದಶಿಕ್ಷಣವನ್ನುನೀಡುತ್ತಾಬಂದಿದ್ದುಸಂಸ್ಥೆಯವಿದ್ಯಾರ್ಥಿಗಳುರಾಷ್ಟ್ರೀಯಮಟ್ಟದಪರೀಕ್ಷೆಗಳಲ್ಲಿಅತ್ತ್ಯುತ್ತಮಸಾಧನೆಗೈದಿದ್ದಾರೆ.ಎಕ್ಸಲೆಂಟ್‌ ಪಿ.ಯು. ಕಾಲೇಜಿನವಿದ್ಯಾರ್ಥಿಗಳುಹೆಚ್ಚಿನಸಂಖ್ಯೆಯಲ್ಲಿಸಿಎಮತ್ತುಸಿಎಸ್ಪರೀಕ್ಷೆಯಲ್ಲಿಉತಿರ್ಣರಾಗುವುದರಮೂಲಕಸಂಸ್ಥೆಯಕೀರ್ತಿಯನ್ನುಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳಾದಹೃತಿಕ್‌ ಎಮ್.‌ (237), ಆಯುಷ್‌ (236), ದೀಕ್ಷಾ ಎ. ಶೆಟ್ಟಿ (223), ಸಮೃದ್ಧಿಎಸ್.‌ ಶೆಟ್ಟಿ (218) ಮತ್ತುಅಮೋಘ್‌ (202) ಅಂಕಗಳೊಂದಿಗೆಸಿಎಫೌಂಡೇಶನ್ಪರೀಕ್ಷೆಯಲ್ಲಿತೇರ್ಗಡೆಹೊಂದಿದ್ದಾರೆ.ವೈಷ್ಣವಿ (137), ಸಹನಾ (118) ಮತ್ತುಭೂಮಿಕಾ (112) ಅಂಕಗಳೊಂದಿಗೆಸಿಎಸ್ಫೌಂಡೇಶನ್ಪರೀಕ್ಷೆಯಲ್ಲಿತೇರ್ಗಡೆಹೊಂದಿದ್ದಾರೆ.  ಸಂಸ್ಥೆಯಅನೇಕವಿದ್ಯಾರ್ಥಿಗಳುಸಿಎಫೌಂಡೇಶನ್,ಸಿಎಸ್ಫೌಂಡೇಶನ್(ಸಿಎಸ್ಇಇಟಿ)ಪರೀಕ್ಷೆಯಲ್ಲಿಉತ್ತೀರ್ಣರಾಗಿಮುಂದಿನಹಂತದಪರೀಕ್ಷೆಯಸಿದ್ಧತೆಯಲ್ಲಿದ್ದಾರೆ.

Advertisement

ಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳಿಗೆಸಿದ್ಧತೆ:ಎಕ್ಸಲೆಂಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಇಂದಲೇವೃತ್ತಿಪರಕೋರ್ಸುಗಳಾದಸಿಎಮತ್ತುಸಿಎಸ್ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ನೆರವಾಗಿದೆ.ಸಿಎ/ಸಿಎಸ್ಫೌಂಡೇಶನ್ ಕೋರ್ಸ್ ಗಳಿಗೆದೇಶದ ವಿವಿಧ ಭಾಗಗಳಅನುಭವಿ ಶಿಕ್ಷಕರು, ಅನುಭವಿಲೆಕ್ಕಪರಿಶೋಧಕರಜೊತೆಗೆಅನುಭವಿಕಂಪನಿಸೆಕ್ರೆಟರಿಅವರುಕೂಡಬೋಧಕಸಿಬ್ಬಂದಿಗಳಾಗಿರುವುದರಿಂದವಿದ್ಯಾರ್ಥಿಗಳಸಂಪೂರ್ಣಶೈಕ್ಷಣಿಕಉನ್ನತಿಗೆಅವರುಸಹಕಾರಿಯಾಗಲಿದ್ದಾರೆ . ಪದವಿಪೂರ್ವಶಿಕ್ಷಣದೊಂದಿಗೆವೃತ್ತಿಪರಕೋರ್ಸುಗಳತರಬೇತಿಯನ್ನುನೀಡಿಕರ್ನಾಟಕದಲ್ಲಿಉತ್ತಮಗುಣಮಟ್ಟದಶಿಕ್ಷಣಸಂಸ್ಥೆಯಾಗಿಗುರುತಿಸಿಕೊಂಡಿದೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago