ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ,ಜೆ.ಸಿ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು ಹಾಗೂ ಸಮೃದ್ಧ ಬೈಂದೂರು,ಎಸ್ಡಿಎಂಸಿ ವಲಯ ಬೈಂದೂರು ಅವರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತಯಾರಿ ಕಾರ್ಯಕ್ರಮ ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.
ಲಯನ್ಸ್ ಕ್ಲಬ್ ನಾವುಂದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು,ಜೆ.ಸಿ ಉಪ್ಪುಂದ ಅಧ್ಯಕ್ಷ ಮಂಜುನಾಥ ದೇವಾಡಿಗ,ಲಯನ್ಸ್ ಕ್ಲಬ್ ಉಪ್ಪ್ಪಂದ-ಬೈಂದೂರು ಅಧ್ಯಕ್ಷ ಗಿರೀಶ್ ಶ್ಯಾನಭೋಗ,ಎಸ್ಡಿಎಂಸಿ ಬೈಂದೂರು ವಲಯಾಧ್ಯಕ್ಷ ಹರೀಶ್ಚಂದ್ರ ಆಚಾರ್ಯ,ನಾವುಂದ ಕ್ಲಬ್ಬ್ ಕಾರ್ಯದರ್ಶಿ ಅಶೋಕ ಆಚಾರ್ಯ,ನಾವುಂದ ಕಾಲೇಜಿನ ಪ್ರಿನ್ಸಿಪಾಲ್ ಶಶಿಕಲಾ,ಜೆ.ಸಿ ಮಹಿಳಾ ಅಧ್ಯಕ್ಷೆ ಸುಮಾ ಆಚಾರ್ಯ ಉಪಸ್ಥಿತರಿದ್ದರು.ಅಧ್ಯಾಪಕರಾದ ವಿಶ್ವನಾಥ ಗಾಯಾಡಿ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾಹಿತಿಯನ್ನು ನೀಡಿದರು.ಹತ್ತನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…