ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ,ಜೆ.ಸಿ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು ಹಾಗೂ ಸಮೃದ್ಧ ಬೈಂದೂರು,ಎಸ್ಡಿಎಂಸಿ ವಲಯ ಬೈಂದೂರು ಅವರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತಯಾರಿ ಕಾರ್ಯಕ್ರಮ ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.
ಲಯನ್ಸ್ ಕ್ಲಬ್ ನಾವುಂದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು,ಜೆ.ಸಿ ಉಪ್ಪುಂದ ಅಧ್ಯಕ್ಷ ಮಂಜುನಾಥ ದೇವಾಡಿಗ,ಲಯನ್ಸ್ ಕ್ಲಬ್ ಉಪ್ಪ್ಪಂದ-ಬೈಂದೂರು ಅಧ್ಯಕ್ಷ ಗಿರೀಶ್ ಶ್ಯಾನಭೋಗ,ಎಸ್ಡಿಎಂಸಿ ಬೈಂದೂರು ವಲಯಾಧ್ಯಕ್ಷ ಹರೀಶ್ಚಂದ್ರ ಆಚಾರ್ಯ,ನಾವುಂದ ಕ್ಲಬ್ಬ್ ಕಾರ್ಯದರ್ಶಿ ಅಶೋಕ ಆಚಾರ್ಯ,ನಾವುಂದ ಕಾಲೇಜಿನ ಪ್ರಿನ್ಸಿಪಾಲ್ ಶಶಿಕಲಾ,ಜೆ.ಸಿ ಮಹಿಳಾ ಅಧ್ಯಕ್ಷೆ ಸುಮಾ ಆಚಾರ್ಯ ಉಪಸ್ಥಿತರಿದ್ದರು.ಅಧ್ಯಾಪಕರಾದ ವಿಶ್ವನಾಥ ಗಾಯಾಡಿ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾಹಿತಿಯನ್ನು ನೀಡಿದರು.ಹತ್ತನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…