ವಿದ್ಯಾರ್ಥಿ ಶಶಾಂಕ್ಗೆ ಪ್ರೋತ್ಸಾಹ ಧನ ವಿತರಣೆ

ಕುಂದಾಪುರ:ಆರ್ಥಿಕವಾಗಿ ಹಿಂದುಳಿದ ತೀರ ಬಡತನದ ಕುಟುಂದ ಸದಸ್ಯನಾಗಿರುವ ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ನಿವಾಸಿ,ಪ್ರಥಮ ಪಿ.ಯು.ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿ ಶಶಾಂಕ್ಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗುವ ಉದ್ದೇಶದಿಂದ ಹೆಮ್ಮಾಡಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ವಯಿಯಿಂದ 25 ಸಾವಿರ.ರೂ ಅನ್ನು ಟ್ರಸ್ಟ್ನ ಅಧ್ಯಕ್ಷ ಜನತಾ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಜನತಾ ಕಾಲೇಜಿನ ಉಪನ್ಯಾಸಕ ವೃಂದದವರು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.
















































































































































































































































































































































































































































































































































































































































































































































































































































































































































































































































































































































































































































































































































































































































































