ಗಂಗೊಳ್ಳಿ:ಪೋಸ್ಟರ್ ಅಳವಡಿಸಿ ಪ್ರತಿಭಟನೆ

Share

ಕುಂದಾಪುರ:ಗಂಗೊಳ್ಳಿ ಪಂಜುರ್ಲಿ ದೇವಸ್ಥಾನದ ಸಮೀಪ ಹಾದು ಹೋಗಿರುವ ಚರಂಡಿಯನ್ನು ಅಭಿವೃದ್ಧಿಗೊಳಿಸಲು ಆಗ್ರಹಿಸಿ ಗಂಗೊಳ್ಳಿ ಕಳುಹಿನ ಬಾಗಿಲು ಚರಂಡಿ ಬಳಿ ಪೋಸ್ಟರ್ ಅಳವಡಿಸಿ ಪ್ರತಿಭಟನೆಯನ್ನು ಸಾರ್ವಜನಿಕರು ಕೈಗೊಂಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲಾತಾಣಗಳಲ್ಲಿ ಕೂಡ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

Advertisement

Share

Leave a comment

Your email address will not be published. Required fields are marked *

You cannot copy content of this page