ಕುಂದಾಪುರ:ಗಂಗೊಳ್ಳಿ ಪಂಜುರ್ಲಿ ದೇವಸ್ಥಾನದ ಸಮೀಪ ಹಾದು ಹೋಗಿರುವ ಚರಂಡಿಯನ್ನು ಅಭಿವೃದ್ಧಿಗೊಳಿಸಲು ಆಗ್ರಹಿಸಿ ಗಂಗೊಳ್ಳಿ ಕಳುಹಿನ ಬಾಗಿಲು ಚರಂಡಿ ಬಳಿ ಪೋಸ್ಟರ್ ಅಳವಡಿಸಿ ಪ್ರತಿಭಟನೆಯನ್ನು ಸಾರ್ವಜನಿಕರು ಕೈಗೊಂಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲಾತಾಣಗಳಲ್ಲಿ ಕೂಡ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
You cannot copy content of this page