ಕುಂದಾಪುರ:ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲ ಚಟುವಟಿಕೆಯನ್ನು ವೃದ್ಧಿಸುವ ದೃಷ್ಟಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವಲಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ ಬುಧವಾರ ನಡೆದ ಮೆಟ್ರಿಕ್ ಮೇಳದ ಅಂಗವಾಗಿ ಶಾಲಾ ಆವರಣದಲ್ಲಿ ಆಯೋಜಿಸಿದ ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ಭರ್ಜರಿ ವ್ಯಾಪಾರ ಮಾಡುವುದರ ಮುಖೇನ ಗಮನ ಸೆಳೆದಿದ್ದಾರೆ.
ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ಹಣ್ಣುಗಳು,ಬಸಳೆ,ಹರಿವೆ,ಗೆಣಸು,ಮೆಣಸು,ತೆಂಗಿನಕಾಯಿ,ಸವತೆ ಕಾಯಿ,ಬದನೆಕಾಯಿ,ಇರುಳ್ಳಿ, ಬಾಳೆ ಹಣ್ಣು,ಸ್ಟೇಷನರಿ ಐಟಾಂ,ಜ್ಯೂಸ್ ಸೇರಿದಂತೆ ಹಲವು ಬಗೆಯ ವಸ್ತುಗಳನ್ನು ಸ್ಟಾಲ್ನಲ್ಲಿ ಇರಿಸಿ ಮಾರಾಟ ಮಾಡುವುದರ ಮುಖೇನ ವ್ಯಾಪಾರ ವಹಿವಾಟನ್ನು ಮಾಡಿದರು.ಶಾಲಾ ಶಿಕ್ಷಕರು,ಎಸ್ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳಿಂದ ವಸ್ತುಗಳನ್ನು ಖರೀದಿಸುವುದ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…