ಕುಂದಾಪುರ

ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ನೂತನ ಶೋ ರೂಂ ಉದ್ಘಾಟನೆ

Share

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಪ್ಲೈಒವರ್ ಬಳಿ ಇರುವ ಕೋಟಿಚೆನ್ನಯ್ಯ ಕಾಂಪ್ಲೆಕ್ಸ್ ಕಟ್ಟಡದಲ್ಲಿನ ಸೀತಾಲ್ ಹೋಟೆಲ್ ಪಕ್ಕದಲ್ಲಿ ಭರತ ಆಚಾರ್ಯ ಮಾಲೀಕತ್ವದ ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ಶೋ ರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ನೂತನ ಶೋ ರೂಂ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ,ಗಣಹೋಮ ಜರುಗಿತು.ಬೈಂದೂರು ಭಾಗದಲ್ಲಿಯೆ ಇದೊಂದು ಉನ್ನತ ದರ್ಜೆಯ ಶೋ ರೊಂ ಆಗಿದೆ.ರೈತರಿಗೆ,ಮನೆ ಬಳಕೆಗೆ ಉಪಯೋಗವಾಗುಂತಹ ಎಲ್ಲಾ ಬಗೆಯ ಪಂಪ್‍ಸೇಟ್‍ಗಳು,ಗೃಹಾಪಯೋಗಿ ವಸ್ತುಗಳು ದೊರೆಯಲಿದೆ.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಅವರು ಪವರ್ ಪ್ಲಸ್ ಇಲೆಕ್ಟ್ರಕಲ್ಸ್ ನೂತನ ಶೋ ರೂಂ ಉದ್ಘಾಟಿಸಿ ಮಾತನಾಡಿ,ಗ್ರಾಮೀಣ ಪ್ರದೇಶದ ಜನರಿಗೆ ಹಾಗೂ ರೈತಾಪಿ ವರ್ಗದ ಜನರಿಗೆ ಅನುಕೂಲವಾಗು ದೃಷ್ಟಿಯಿಂದ ಉಪ್ಪುಂದದಲ್ಲಿ ನೂತನವಾಗಿ ಆರಂಭಗೊಂಡಿರುವ ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ಶೋ ರೂಂನ ಪ್ರಯೋಜನವನ್ನು ಊರ ನಾಗರಿಕರು ಬಳಸಿಕೊಳ್ಳುವುದರ ಮುಖೇನ ಯುವ ಉದ್ಯಮಿಯನ್ನು ಪ್ರೋತ್ಸಾಹಿಸಬೇಕೆಂದು ಹೇಳಿದರು.

ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ಶೋ ರೂಂ ಉಪ್ಪುಂದ ಮಾಲೀಕರಾದ ಭರತ್ ಆಚಾರ್ಯ ಮಾತನಾಡಿ,ಗದ್ದೆ ಮತ್ತು ತೋಟಕ್ಕೆ ನೀರನ್ನು ಹಾಯಿಸಲು ಸಿಆರ್‍ಐ ಪಂಪ್ ಸೇಟ್ ಸಹಿತ ಇನ್ನಿತರ ಕಂಪೆನಿಗಳ ಪಂಪ್ ಸೇಟ್ ಮತ್ತು ಬೋರ್‍ವೆಲ್ ಪಂಪ್ ಸೇಟ್ ನಮ್ಮಲ್ಲಿ ದೊರೆಯುತ್ತದೆ.ರೈತರಿಗೆ ರೀಯಾತಿ ದರದಲ್ಲಿ ನೀಡಲಾಗುವುದು ಎಂದು ಹೇಳಿದರು.ಮನೆ ಬಳಕೆಗೆ ಉಪಯೋಗವಾಗುವಂತಹ ಫ್ಯಾನ್,ಲೈಟ್ ಎಲ್ಲಾ ಬಗೆಯ ಇಲೆಕ್ಟ್ರಿಕಲ್ಸ್ ವಸ್ತುಗಳು ದೊರೆಯಲಿದೆ.ಮನೆ ಬಾಗಿಲಿಗೆ ಸರ್ವಿಸ್ ಕೂಡ ನೀಡಲಾಗುವುದು ಎಂದು ಹೇಳಿದರು.
ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ವಕೀಲ ಮಣಿರಾಜ ಶೆಟ್ಟಿ ಅವರು ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ಶೋ ರೂಂಗೆ ಆಗಮಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಎ.ಇ ಶಶಿರಾಜ್ ಶೆಟ್ಟಿಯ್ಯಾನ್,ಕೆನರಾ ಬ್ಯಾಂಕ್ ಉಪ್ಪುಂದ ಶಾಖೆ ಮ್ಯಾನೇಜರ್ ಅಭಿಲಾಷ,ಶ್ರೀಧರ ಆಚಾರ್ಯ,ಭೀಷ್ಮ ಆಚಾರ್ಯ,ಶರತ್ ಆಚಾರ್ಯ,ಸತ್ಯನಾರಾಯಣ ಆಚಾರ್ಯ,ಪ್ರಭಾಕರ ಆಚಾರ್ಯ ಮೊವಾಡಿ,ರೇಂಜರ್ ಶಿವರಾಮ ಆಚಾರ್ಯ ಹಾಗೂ ಭರತ ಆಚಾರ್ಯ ಕುಟುಂಬಿಕರು,ಹಿತೈಷಿಗಳು,ಸ್ನೇಹಿತರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 days ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago