ಕುಂದಾಪುರ:ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿ ಸಂಘಗಳು ಬಹಳಷ್ಟು ಪ್ರಯೋಜನಾಕಾರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಸಂಜೀವಿನಿ ಒಕ್ಕೂಟದ ಸದಸ್ಯೆ ಕವಿತಾ ಗಾಣಿಗ ಅವರು ಕೊಡಪಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿ.ಒ ನಾಗೇಶ್ ನಾಯ್ಕ್,ಕುಂದಾಪುರ ತಾಲೂಕು ಪಂಚಾಯತ್ ಮ್ಯಾನೇಜರ್ ರಾಮಚಂದ್ರಮಯ್ಯ,ಎನ್ಆರ್ಎಲ್ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಮತ್ತು ತಾಲೂಕು ವ್ಯವಸ್ಥಾಪಕ ಯತೀಶ್,ಮ್ಯಾನೇಜರ್ ಪ್ರಶಾಂತ,ಕೃಷಿ ಇಲಾಖೆ ಸಂಪನ್ಮೂಲ ವ್ಯಕ್ತಿ ಸೂರಜ್ ಶೆಟ್ಟಿ,ಕರ್ನಾಟಕ ಬ್ಯಾಂಕ್ ತ್ರಾಸಿ ಅರ್ಪಣಾ,ತಾಲೂಕು ಒಕ್ಕೂಟ ಅಧ್ಯಕ್ಷೆ ವಿಜಯ ಗಾಣಿಗ,ಅಂತರಾಷ್ಟ್ರೀಯ ಕ್ರೀಡಾಪಟು ದಿನೇಶ್ ಗಾಣಿಗ,ಗುಜ್ಜಾಡಿ ಪಂಚಾಯಿತಿ ಸದಸ್ಯರಾದ ಹರೀಶ್ ಮೇಸ್ತ ಮತ್ತು ಜೆಸಿಂತಾ,ಲೋಲಾಕ್ಷಿ ಪಂಡಿತ್ ಉಪಸ್ಥಿತರಿದ್ದರು.ಸಂಜೀವಿನಿ ಸಂಘದ ಕವಿತಾ ಗಾಣಿಗ ಸ್ವಾಗತಿಸಿ,ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…