ಸಾಮೂಹಿಕ ಸತ್ಯನಾರಾಯಣ ಪೂಜೆ,ಹಿರಿಯರಿಗೆ ಸನ್ಮಾನ

Share

Advertisement
Advertisement
Advertisement

ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.
ಸ್ತ್ರೀ ಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ ಚಂದನ್ ಅಧ್ಯಕ್ಷತೆಯನ್ನು ವಹಿಸಿದ್ದರು,ಮೊಗವೀರ ಮಹಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾಜಿ ಅಧ್ಯಕ್ಷ ಎಮ್‍ಎಮ್ ಸುವರ್ಣ ಅರಾಟೆ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಸೇನಾಪುರ,ಉಪಾಧ್ಯಕ್ಷ ನಾಗೇಶ್ ಪಿ ಕಾಂಚನ್ ನಾಡ,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಸಾಂಸ್ಕøತಿಕ ಕಾರ್ಯದರ್ಶಿ ಲೋಹಿತಾಶ್ವ ಆರ್ ಕುಂದರ್,ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ್.ಬಿ ಕಾಂಚನ,ಮಾಜಿ ಅಧ್ಯಕ್ಷೆ ಸುಮಿತ್ರ ಆನಂದ್,ಶೋಭಾ ಜಿ ಪುತ್ರನ್,ಸ್ತ್ರೀ ಶಕ್ತಿ ಕಾರ್ಯದರ್ಶಿ ಭಾಗ್ಯಾವತಿ ಬಗ್ವಾಡಿ,ಕೋಟೇಶ್ವರ ಮಹಿಳಾ ಘಟಕ ಅಧ್ಯಕ್ಷೆ ಉಷಾ ಬಂಗೇರ ಉಪಸ್ಥಿತರಿದ್ದರು.ಸಮಾಜ ಹಿರಿಯ ಮಹಿಳೆಯರನ್ನು ಸನ್ಮಾನಿಸಲಾಯಿತು.ಸೌಜನ್ಯ ಸ್ವಾಗತಿಸಿ,ನಿರೂಪಿಸಿದರು.ರೇಣುಕಾ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page