ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.
ಸ್ತ್ರೀ ಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ ಚಂದನ್ ಅಧ್ಯಕ್ಷತೆಯನ್ನು ವಹಿಸಿದ್ದರು,ಮೊಗವೀರ ಮಹಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾಜಿ ಅಧ್ಯಕ್ಷ ಎಮ್ಎಮ್ ಸುವರ್ಣ ಅರಾಟೆ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಸೇನಾಪುರ,ಉಪಾಧ್ಯಕ್ಷ ನಾಗೇಶ್ ಪಿ ಕಾಂಚನ್ ನಾಡ,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಸಾಂಸ್ಕøತಿಕ ಕಾರ್ಯದರ್ಶಿ ಲೋಹಿತಾಶ್ವ ಆರ್ ಕುಂದರ್,ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ್.ಬಿ ಕಾಂಚನ,ಮಾಜಿ ಅಧ್ಯಕ್ಷೆ ಸುಮಿತ್ರ ಆನಂದ್,ಶೋಭಾ ಜಿ ಪುತ್ರನ್,ಸ್ತ್ರೀ ಶಕ್ತಿ ಕಾರ್ಯದರ್ಶಿ ಭಾಗ್ಯಾವತಿ ಬಗ್ವಾಡಿ,ಕೋಟೇಶ್ವರ ಮಹಿಳಾ ಘಟಕ ಅಧ್ಯಕ್ಷೆ ಉಷಾ ಬಂಗೇರ ಉಪಸ್ಥಿತರಿದ್ದರು.ಸಮಾಜ ಹಿರಿಯ ಮಹಿಳೆಯರನ್ನು ಸನ್ಮಾನಿಸಲಾಯಿತು.ಸೌಜನ್ಯ ಸ್ವಾಗತಿಸಿ,ನಿರೂಪಿಸಿದರು.ರೇಣುಕಾ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…