ಕುಂದಾಪುರ:ಪ್ರತಿಕೂಲ ಹಾವಾಮಾನದಿಂದ ಈ ಸಲ ಮಾವು ಹಲಸು ಹಾಗೂ ಗೇರು ಬೆಳೆಯಲ್ಲಿ ಕುಂಠಿತವಾಗಿದೆ.ಒಂದು ತಿಂಗಳು ತಡವಾಗಿ ಮರಗಳಲ್ಲಿ ಫಲ ಪೂಷ್ಟ ಬಿಟ್ಟಿದೆ.ಹೇಳಿಕೊಳ್ಳುವಂತಹ ಬೆಳೆ ಎಲ್ಲಿಯೂ ಕಾಣಸಿಗದು ಈ ಬಾರಿ ಮಾವು,ಹಲಸು ಬಹಳಷ್ಟು ತುಟ್ಟಿಯಾಗಲಿದೆ.
ಹೂ ಬಿಟ್ಟ ಮಾವಿನ ಮರಕ್ಕಿಂತ ಫಲ ಇಲ್ಲದ ಮರಗಳೆ ಎಲ್ಲೆಲೂ ಕಣ್ಣಿಗೆ ಕಾಣ ಸಿಗುತ್ತಿದೆ.ಭಾಗಶಃ ಕಡೆಗಳಲ್ಲಿ ಇನ್ನೂ ಕೂಡ ಮಾವಿನ ಮರಗಳಲ್ಲಿ ಹೂ ಬಿಟ್ಟಿಲ್ಲ.ಮಾವಿನ ಮಿಡಿ ಕೊರತೆಯಿಂದ ಉಪ್ಪಿನ ಕಾಯಿ ತಯಾರಿಕೆಗೂ ತೊಂದರೆ ಆಗಿದೆ.ಮಾವಿನ ಮಿಡಿ ದರ ಮಾರುಕಟ್ಟೆಯಲ್ಲಿ ಕೊಂಡು ಕೊಳ್ಳದಷ್ಟು ದುಭಾರಿ ಯಾಗಿದೆ ಎಂದು ಮಹಿಳೆಯರು ಹೇಳುತ್ತಾರೆ.ಮರದ ತುಂಬೆಲ್ಲಾ ಬೀಡುತ್ತಿದ್ದ ಹಲಸಿನ ಮರಗಳಲ್ಲಿ ಒಂದೆರಡು ಫಲಗಳನ್ನು ನೋಡಲು ಮಾತ್ರ ಸಾಧ್ಯವಾಗುತ್ತಿದ್ದು ಹಲಸಿನ ಬೆಳೆಯಲ್ಲೂ ಕುಂಠಿತವಾಗಿದೆ.ಹಾವಾಮಾನ ವೈಪರಿತ್ಯದ ಕಾರಣದಿಂದಲೂ ್ಲ ಗೇರು ಬೆಳೆ ಕೈ ಕೊಟ್ಟಿದೆ.ಒಟ್ಟಾರೆ ಈ ಸಲ ಮಾವು,ಹಲಸು,ಗೇರು ಬೆಳೆ ಹೇಳಿಕೊಳ್ಳುವಂತಹ ಸ್ಥಿತಿಯಲ್ಲಿ ಇಲ್ಲ ಎಂದು ರೈತರು ಹೇಳುತ್ತಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…