ಕುಂದಾಪುರ:ಪ್ರತಿಕೂಲ ಹಾವಾಮಾನದಿಂದ ಈ ಸಲ ಮಾವು ಹಲಸು ಹಾಗೂ ಗೇರು ಬೆಳೆಯಲ್ಲಿ ಕುಂಠಿತವಾಗಿದೆ.ಒಂದು ತಿಂಗಳು ತಡವಾಗಿ ಮರಗಳಲ್ಲಿ ಫಲ ಪೂಷ್ಟ ಬಿಟ್ಟಿದೆ.ಹೇಳಿಕೊಳ್ಳುವಂತಹ ಬೆಳೆ ಎಲ್ಲಿಯೂ ಕಾಣಸಿಗದು ಈ ಬಾರಿ ಮಾವು,ಹಲಸು ಬಹಳಷ್ಟು ತುಟ್ಟಿಯಾಗಲಿದೆ.
ಹೂ ಬಿಟ್ಟ ಮಾವಿನ ಮರಕ್ಕಿಂತ ಫಲ ಇಲ್ಲದ ಮರಗಳೆ ಎಲ್ಲೆಲೂ ಕಣ್ಣಿಗೆ ಕಾಣ ಸಿಗುತ್ತಿದೆ.ಭಾಗಶಃ ಕಡೆಗಳಲ್ಲಿ ಇನ್ನೂ ಕೂಡ ಮಾವಿನ ಮರಗಳಲ್ಲಿ ಹೂ ಬಿಟ್ಟಿಲ್ಲ.ಮಾವಿನ ಮಿಡಿ ಕೊರತೆಯಿಂದ ಉಪ್ಪಿನ ಕಾಯಿ ತಯಾರಿಕೆಗೂ ತೊಂದರೆ ಆಗಿದೆ.ಮಾವಿನ ಮಿಡಿ ದರ ಮಾರುಕಟ್ಟೆಯಲ್ಲಿ ಕೊಂಡು ಕೊಳ್ಳದಷ್ಟು ದುಭಾರಿ ಯಾಗಿದೆ ಎಂದು ಮಹಿಳೆಯರು ಹೇಳುತ್ತಾರೆ.ಮರದ ತುಂಬೆಲ್ಲಾ ಬೀಡುತ್ತಿದ್ದ ಹಲಸಿನ ಮರಗಳಲ್ಲಿ ಒಂದೆರಡು ಫಲಗಳನ್ನು ನೋಡಲು ಮಾತ್ರ ಸಾಧ್ಯವಾಗುತ್ತಿದ್ದು ಹಲಸಿನ ಬೆಳೆಯಲ್ಲೂ ಕುಂಠಿತವಾಗಿದೆ.ಹಾವಾಮಾನ ವೈಪರಿತ್ಯದ ಕಾರಣದಿಂದಲೂ ್ಲ ಗೇರು ಬೆಳೆ ಕೈ ಕೊಟ್ಟಿದೆ.ಒಟ್ಟಾರೆ ಈ ಸಲ ಮಾವು,ಹಲಸು,ಗೇರು ಬೆಳೆ ಹೇಳಿಕೊಳ್ಳುವಂತಹ ಸ್ಥಿತಿಯಲ್ಲಿ ಇಲ್ಲ ಎಂದು ರೈತರು ಹೇಳುತ್ತಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…