ಉಡುಪಿ:ಪರಿಯಾಳ ಸಮಾಜ ಸಮುದಾಯ ಭವನ ಉಚ್ಚಿಲ ಅದರ ಉದ್ಘಾಟನಾ ಕಾರ್ಯಕ್ರಮ ಮಾರ್ಚ್.5 ರಂದು ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.ಪರಿಯಾಳ ಸಮಾಜ ಸಮುದಾಯ ಭವನದ ಜವಾಬ್ದಾರಿಯನ್ನು ಹೊತ್ತ ಸಮಾಜದ ಹಿರಿಯರಾದ ಯು.ಶಂಕರ್ ಸಾಲಿಯಾನ್ ದಂಪತಿಗಳನ್ನು ಪರಿಯಾಳ ಮಹಾಸಭಾದ ವತಿಯಿಂದ ಸನ್ಮಾನಿಸಿ ಪರಿಯಾಳ ಭಗೀರಥ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತುಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಈಶ ವಿಠಲ ದಾಸ ಸ್ವಾಮೀಜಿ,
ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆಸುರೇಶ್ ಶೆಟ್ಟಿ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ,ಪರಿಯಾಳ ಮಹಾಸಭಾದ ಗೌರವ ಅಧ್ಯಕ್ಷ ಪ್ರವೀಣ್ ಕುಮಾರ್ ಸಾಲಿಯಾನ್ ಕಾಪಿಕಾಡ್, ಅಧ್ಯಕ್ಷರಾದ ಮಂಜುನಾಥ ಸಾಲಿಯಾನ್ ತ್ರಾಸಿ,ಪ್ರಧಾನ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಹಾರಾಡಿ, ಕೋಶಾಧಿಕಾರಿ ಗೌತಮ್ ಸುವರ್ಣ,ಕ್ರೀಡಾ ಕಾರ್ಯದರ್ಶಿ ಮಹೇಶ್ ಅರಾಟೆ,ಮಾಜಿ ಕಾರ್ಯದರ್ಶಿ ಸುಜಯ್ ಸುವರ್ಣ , ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು,ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಧಾಕರ್ ಸಾಲಿಯಾನ್, ಕೋಶಾಧಿಕಾರಿ ಶೇಖರ್ ಸಾಲಿಯಾನ್,
ದಕ್ಷಿಣ ಕನ್ನಡ ಜಿಲ್ಲಾ ಪರಿಯಾಳ ಸಮಾಜದ ಅಧ್ಯಕ್ಷ ರಮೇಶ್ ಬಂಗೇರ ಸೂಟರ್ ಪೇಟೆ, ಕಾರ್ಯದರ್ಶಿ ಪ್ರಕಾಶ್ ಓಣಿಕೆರೆ, ಉಡುಪಿ ಜಿಲ್ಲಾ ಮಹಿಳಾ ಅಧ್ಯಕ್ಷೆ ವಸಂತಿ ಭಾಸ್ಕರ್, ಕುಂದಾಪುರ ತಾಲೂಕು ಮಹಿಳಾ ಅಧ್ಯಕ್ಷೆ ಸುಜಾತ ಮಂಜುನಾಥ ಸಾಲಿಯಾನ್, ಕಾರ್ಕಳ ತಾಲೂಕು ಅಧ್ಯಕ್ಷ ಸಂಜೀವ್ ಸಾಲಿಯಾನ್ ಬೆಳುವಾಯಿ,ನಾರಾಯಣ್ ಬಂಗೇರ ವಕ್ವಾಡಿ, ಪ್ರಸನ್ನ ಸಾಲಿಯಾನ್ ಕುಂದಾಪುರ, ಭಾಸ್ಕರ್ ಸಾಲಿಯಾನ್ ಸಾಸ್ತಾನ, ಸತೀಶ್ ಪಂದುಬೆಟ್ಟು, ಪ್ರಶಾಂತ್ ಸುವರ್ಣ ಕಟಪಾಡಿ , ಸೀತಾರಾಮ್ ಸಾಲಿಯಾನ್ , ಚಂದ್ರಶೇಖರ್ ಬೆಳ್ಮಣ್ ಸರ್ವಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…