ಉಡುಪಿ

ಯು ಶಂಕರ್ ಸಾಲಿಯಾನ್ ದಂಪತಿಗೆ ಸನ್ಮಾನ,ಪರಿಯಾಳ ಭಗೀರಥ ಬಿರುದು ಪ್ರದಾನ

Share

ಉಡುಪಿ:ಪರಿಯಾಳ ಸಮಾಜ ಸಮುದಾಯ ಭವನ ಉಚ್ಚಿಲ ಅದರ ಉದ್ಘಾಟನಾ ಕಾರ್ಯಕ್ರಮ ಮಾರ್ಚ್.5 ರಂದು ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.ಪರಿಯಾಳ ಸಮಾಜ ಸಮುದಾಯ ಭವನದ ಜವಾಬ್ದಾರಿಯನ್ನು ಹೊತ್ತ ಸಮಾಜದ ಹಿರಿಯರಾದ ಯು.ಶಂಕರ್ ಸಾಲಿಯಾನ್ ದಂಪತಿಗಳನ್ನು ಪರಿಯಾಳ ಮಹಾಸಭಾದ ವತಿಯಿಂದ ಸನ್ಮಾನಿಸಿ ಪರಿಯಾಳ ಭಗೀರಥ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತುಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಈಶ ವಿಠಲ ದಾಸ ಸ್ವಾಮೀಜಿ,
ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆಸುರೇಶ್ ಶೆಟ್ಟಿ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ,ಪರಿಯಾಳ ಮಹಾಸಭಾದ ಗೌರವ ಅಧ್ಯಕ್ಷ ಪ್ರವೀಣ್ ಕುಮಾರ್ ಸಾಲಿಯಾನ್ ಕಾಪಿಕಾಡ್, ಅಧ್ಯಕ್ಷರಾದ ಮಂಜುನಾಥ ಸಾಲಿಯಾನ್ ತ್ರಾಸಿ,ಪ್ರಧಾನ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಹಾರಾಡಿ, ಕೋಶಾಧಿಕಾರಿ ಗೌತಮ್ ಸುವರ್ಣ,ಕ್ರೀಡಾ ಕಾರ್ಯದರ್ಶಿ ಮಹೇಶ್ ಅರಾಟೆ,ಮಾಜಿ ಕಾರ್ಯದರ್ಶಿ ಸುಜಯ್ ಸುವರ್ಣ , ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು,ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಧಾಕರ್ ಸಾಲಿಯಾನ್, ಕೋಶಾಧಿಕಾರಿ ಶೇಖರ್ ಸಾಲಿಯಾನ್,
ದಕ್ಷಿಣ ಕನ್ನಡ ಜಿಲ್ಲಾ ಪರಿಯಾಳ ಸಮಾಜದ ಅಧ್ಯಕ್ಷ ರಮೇಶ್ ಬಂಗೇರ ಸೂಟರ್ ಪೇಟೆ, ಕಾರ್ಯದರ್ಶಿ ಪ್ರಕಾಶ್ ಓಣಿಕೆರೆ, ಉಡುಪಿ ಜಿಲ್ಲಾ ಮಹಿಳಾ ಅಧ್ಯಕ್ಷೆ ವಸಂತಿ ಭಾಸ್ಕರ್, ಕುಂದಾಪುರ ತಾಲೂಕು ಮಹಿಳಾ ಅಧ್ಯಕ್ಷೆ ಸುಜಾತ ಮಂಜುನಾಥ ಸಾಲಿಯಾನ್, ಕಾರ್ಕಳ ತಾಲೂಕು ಅಧ್ಯಕ್ಷ ಸಂಜೀವ್ ಸಾಲಿಯಾನ್ ಬೆಳುವಾಯಿ,ನಾರಾಯಣ್ ಬಂಗೇರ ವಕ್ವಾಡಿ, ಪ್ರಸನ್ನ ಸಾಲಿಯಾನ್ ಕುಂದಾಪುರ, ಭಾಸ್ಕರ್ ಸಾಲಿಯಾನ್ ಸಾಸ್ತಾನ, ಸತೀಶ್ ಪಂದುಬೆಟ್ಟು, ಪ್ರಶಾಂತ್ ಸುವರ್ಣ ಕಟಪಾಡಿ , ಸೀತಾರಾಮ್ ಸಾಲಿಯಾನ್ , ಚಂದ್ರಶೇಖರ್ ಬೆಳ್ಮಣ್ ಸರ್ವಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago