ಉಡುಪಿ:ಪರಿಯಾಳ ಸಮಾಜ ಸಮುದಾಯ ಭವನ ಉಚ್ಚಿಲ ಅದರ ಉದ್ಘಾಟನಾ ಕಾರ್ಯಕ್ರಮ ಮಾರ್ಚ್.5 ರಂದು ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.ಪರಿಯಾಳ ಸಮಾಜ ಸಮುದಾಯ ಭವನದ ಜವಾಬ್ದಾರಿಯನ್ನು ಹೊತ್ತ ಸಮಾಜದ ಹಿರಿಯರಾದ ಯು.ಶಂಕರ್ ಸಾಲಿಯಾನ್ ದಂಪತಿಗಳನ್ನು ಪರಿಯಾಳ ಮಹಾಸಭಾದ ವತಿಯಿಂದ ಸನ್ಮಾನಿಸಿ ಪರಿಯಾಳ ಭಗೀರಥ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತುಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಈಶ ವಿಠಲ ದಾಸ ಸ್ವಾಮೀಜಿ,
ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆಸುರೇಶ್ ಶೆಟ್ಟಿ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ,ಪರಿಯಾಳ ಮಹಾಸಭಾದ ಗೌರವ ಅಧ್ಯಕ್ಷ ಪ್ರವೀಣ್ ಕುಮಾರ್ ಸಾಲಿಯಾನ್ ಕಾಪಿಕಾಡ್, ಅಧ್ಯಕ್ಷರಾದ ಮಂಜುನಾಥ ಸಾಲಿಯಾನ್ ತ್ರಾಸಿ,ಪ್ರಧಾನ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಹಾರಾಡಿ, ಕೋಶಾಧಿಕಾರಿ ಗೌತಮ್ ಸುವರ್ಣ,ಕ್ರೀಡಾ ಕಾರ್ಯದರ್ಶಿ ಮಹೇಶ್ ಅರಾಟೆ,ಮಾಜಿ ಕಾರ್ಯದರ್ಶಿ ಸುಜಯ್ ಸುವರ್ಣ , ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು,ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಧಾಕರ್ ಸಾಲಿಯಾನ್, ಕೋಶಾಧಿಕಾರಿ ಶೇಖರ್ ಸಾಲಿಯಾನ್,
ದಕ್ಷಿಣ ಕನ್ನಡ ಜಿಲ್ಲಾ ಪರಿಯಾಳ ಸಮಾಜದ ಅಧ್ಯಕ್ಷ ರಮೇಶ್ ಬಂಗೇರ ಸೂಟರ್ ಪೇಟೆ, ಕಾರ್ಯದರ್ಶಿ ಪ್ರಕಾಶ್ ಓಣಿಕೆರೆ, ಉಡುಪಿ ಜಿಲ್ಲಾ ಮಹಿಳಾ ಅಧ್ಯಕ್ಷೆ ವಸಂತಿ ಭಾಸ್ಕರ್, ಕುಂದಾಪುರ ತಾಲೂಕು ಮಹಿಳಾ ಅಧ್ಯಕ್ಷೆ ಸುಜಾತ ಮಂಜುನಾಥ ಸಾಲಿಯಾನ್, ಕಾರ್ಕಳ ತಾಲೂಕು ಅಧ್ಯಕ್ಷ ಸಂಜೀವ್ ಸಾಲಿಯಾನ್ ಬೆಳುವಾಯಿ,ನಾರಾಯಣ್ ಬಂಗೇರ ವಕ್ವಾಡಿ, ಪ್ರಸನ್ನ ಸಾಲಿಯಾನ್ ಕುಂದಾಪುರ, ಭಾಸ್ಕರ್ ಸಾಲಿಯಾನ್ ಸಾಸ್ತಾನ, ಸತೀಶ್ ಪಂದುಬೆಟ್ಟು, ಪ್ರಶಾಂತ್ ಸುವರ್ಣ ಕಟಪಾಡಿ , ಸೀತಾರಾಮ್ ಸಾಲಿಯಾನ್ , ಚಂದ್ರಶೇಖರ್ ಬೆಳ್ಮಣ್ ಸರ್ವಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…