ಉಡುಪಿ:ಪರಿಯಾಳ ಸಮಾಜ ಸಮುದಾಯ ಭವನ ಉಚ್ಚಿಲ ಅದರ ಉದ್ಘಾಟನಾ ಕಾರ್ಯಕ್ರಮ ಮಾರ್ಚ್.5 ರಂದು ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.ಪರಿಯಾಳ ಸಮಾಜ ಸಮುದಾಯ ಭವನದ ಜವಾಬ್ದಾರಿಯನ್ನು ಹೊತ್ತ ಸಮಾಜದ ಹಿರಿಯರಾದ ಯು.ಶಂಕರ್ ಸಾಲಿಯಾನ್ ದಂಪತಿಗಳನ್ನು ಪರಿಯಾಳ ಮಹಾಸಭಾದ ವತಿಯಿಂದ ಸನ್ಮಾನಿಸಿ ಪರಿಯಾಳ ಭಗೀರಥ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತುಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಈಶ ವಿಠಲ ದಾಸ ಸ್ವಾಮೀಜಿ,
ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆಸುರೇಶ್ ಶೆಟ್ಟಿ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ,ಪರಿಯಾಳ ಮಹಾಸಭಾದ ಗೌರವ ಅಧ್ಯಕ್ಷ ಪ್ರವೀಣ್ ಕುಮಾರ್ ಸಾಲಿಯಾನ್ ಕಾಪಿಕಾಡ್, ಅಧ್ಯಕ್ಷರಾದ ಮಂಜುನಾಥ ಸಾಲಿಯಾನ್ ತ್ರಾಸಿ,ಪ್ರಧಾನ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಹಾರಾಡಿ, ಕೋಶಾಧಿಕಾರಿ ಗೌತಮ್ ಸುವರ್ಣ,ಕ್ರೀಡಾ ಕಾರ್ಯದರ್ಶಿ ಮಹೇಶ್ ಅರಾಟೆ,ಮಾಜಿ ಕಾರ್ಯದರ್ಶಿ ಸುಜಯ್ ಸುವರ್ಣ , ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು,ಉಡುಪಿ ಜಿಲ್ಲಾ ಕಾರ್ಯದರ್ಶಿ ಸುಧಾಕರ್ ಸಾಲಿಯಾನ್, ಕೋಶಾಧಿಕಾರಿ ಶೇಖರ್ ಸಾಲಿಯಾನ್,
ದಕ್ಷಿಣ ಕನ್ನಡ ಜಿಲ್ಲಾ ಪರಿಯಾಳ ಸಮಾಜದ ಅಧ್ಯಕ್ಷ ರಮೇಶ್ ಬಂಗೇರ ಸೂಟರ್ ಪೇಟೆ, ಕಾರ್ಯದರ್ಶಿ ಪ್ರಕಾಶ್ ಓಣಿಕೆರೆ, ಉಡುಪಿ ಜಿಲ್ಲಾ ಮಹಿಳಾ ಅಧ್ಯಕ್ಷೆ ವಸಂತಿ ಭಾಸ್ಕರ್, ಕುಂದಾಪುರ ತಾಲೂಕು ಮಹಿಳಾ ಅಧ್ಯಕ್ಷೆ ಸುಜಾತ ಮಂಜುನಾಥ ಸಾಲಿಯಾನ್, ಕಾರ್ಕಳ ತಾಲೂಕು ಅಧ್ಯಕ್ಷ ಸಂಜೀವ್ ಸಾಲಿಯಾನ್ ಬೆಳುವಾಯಿ,ನಾರಾಯಣ್ ಬಂಗೇರ ವಕ್ವಾಡಿ, ಪ್ರಸನ್ನ ಸಾಲಿಯಾನ್ ಕುಂದಾಪುರ, ಭಾಸ್ಕರ್ ಸಾಲಿಯಾನ್ ಸಾಸ್ತಾನ, ಸತೀಶ್ ಪಂದುಬೆಟ್ಟು, ಪ್ರಶಾಂತ್ ಸುವರ್ಣ ಕಟಪಾಡಿ , ಸೀತಾರಾಮ್ ಸಾಲಿಯಾನ್ , ಚಂದ್ರಶೇಖರ್ ಬೆಳ್ಮಣ್ ಸರ್ವಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…