ಕುಂದಾಪುರ:ಶ್ರೀ ಸೀತಾರಾಮಚಂದ್ರ ದೇವಸ್ಥಾನ ಗಂಗೊಳ್ಳಿ ರಾಮಕ್ಷತ್ರಿಯ ಸಂಘ ಅದರ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಎಂ.ಜಿ ರಾಜೇಶ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸಾಹÅಕಾರ್ ಉಪೇಂದ್ರ,ನಡುಮನೆ ವಾಸುದೇವ,ಉಗ್ರಾಣಿ ಗಂಗಾಧರ,ಕಾರ್ಯದರ್ಶಿ ಶ್ರೀಧರ್.ಎನ್ ಸಕ್ಲಾತಿ,ಜೊತೆ ಕಾರ್ಯದರ್ಶಿ ಶ್ರೀನಿವಾಸ ಉಗ್ರಾಣಿ,ಖಜಾಂಚಿ ನಾಗೇಶ್ ಅಪ್ಪಯ್ಯನ ಮನೆ,ಜೊತೆ ಖಜಾಂಚಿ ರಾಜಗೋಪಾಲ ಕೆ.ಹೆಚ್,ಲೆಕ್ಕ ಪರಿಶೋಧಕ ನಾಗಪ್ಪ ಸಕ್ಲಾತಿ,ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಬಿ.ನಾಗೇಶ್ ಶೇರುಗಾರ್,ಹೊಸ್ಮನೆ ಶ್ರೀಧರ,ಜಿ.ಡಿ ರಾಘವೇಂದ್ರ,ರಾಘವೇಂದ್ರ ಜಿ.ಬಿ,ರಾಧಾಕೃಷ್ಣ ಸಕ್ಲಾತಿ,ನಾಗರಾಜ ಬೆತ್ತಯ್ಯನ ಮನೆ,ಜಿ.ಡಿ ರವೀಂದ್ರ,ರಾಘವೇಂದ್ರ ಸೊನಗಾರ ಹಿತ್ಲು ಆಯ್ಕೆಯಾಗಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…