ಕುಂದಾಪುರ:ಶ್ರೀ ಸೀತಾರಾಮಚಂದ್ರ ದೇವಸ್ಥಾನ ಗಂಗೊಳ್ಳಿ ರಾಮಕ್ಷತ್ರಿಯ ಸಂಘ ಅದರ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಎಂ.ಜಿ ರಾಜೇಶ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸಾಹÅಕಾರ್ ಉಪೇಂದ್ರ,ನಡುಮನೆ ವಾಸುದೇವ,ಉಗ್ರಾಣಿ ಗಂಗಾಧರ,ಕಾರ್ಯದರ್ಶಿ ಶ್ರೀಧರ್.ಎನ್ ಸಕ್ಲಾತಿ,ಜೊತೆ ಕಾರ್ಯದರ್ಶಿ ಶ್ರೀನಿವಾಸ ಉಗ್ರಾಣಿ,ಖಜಾಂಚಿ ನಾಗೇಶ್ ಅಪ್ಪಯ್ಯನ ಮನೆ,ಜೊತೆ ಖಜಾಂಚಿ ರಾಜಗೋಪಾಲ ಕೆ.ಹೆಚ್,ಲೆಕ್ಕ ಪರಿಶೋಧಕ ನಾಗಪ್ಪ ಸಕ್ಲಾತಿ,ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಬಿ.ನಾಗೇಶ್ ಶೇರುಗಾರ್,ಹೊಸ್ಮನೆ ಶ್ರೀಧರ,ಜಿ.ಡಿ ರಾಘವೇಂದ್ರ,ರಾಘವೇಂದ್ರ ಜಿ.ಬಿ,ರಾಧಾಕೃಷ್ಣ ಸಕ್ಲಾತಿ,ನಾಗರಾಜ ಬೆತ್ತಯ್ಯನ ಮನೆ,ಜಿ.ಡಿ ರವೀಂದ್ರ,ರಾಘವೇಂದ್ರ ಸೊನಗಾರ ಹಿತ್ಲು ಆಯ್ಕೆಯಾಗಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…