ಜಯಪ್ರಕಾಶ್ ಹೆಗ್ಡೆ,ಬಿ.ಎಂ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

Share

Advertisement
Advertisement
Advertisement

ಕುಂದಾಪುರ:ಬಿಜೆಪಿ ಪಕ್ಷದ ಕರಾವಳಿ ಭಾಗದ ಪ್ರಭಾವಿ ನಾಕರುಗಳಾದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಾಶ್ ಹೆಗ್ಡೆ ಮತ್ತು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷವನ್ನು ಮಂಗಳವಾರ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.ಲೋಕಸಭಾ ಚುನಾವಣಾ ಹೊತ್ತಿನಲ್ಲಿ ಬಂಟ್ ಸಮುದಾಯದ ಪ್ರಬಲ ಇಬ್ಬರು ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದತಾಗಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page