ಕುಂದಾಪುರ

ವಲಸಿಗರಿಂದ ಹೋಳಿ ಹಬ್ಬ ಆಚರಣೆ

Share

ಕುಂದಾಪುರ:ತಾಲೂಕಿನ ಮುಳ್ಳಿಕಟ್ಟೆ ಸಮೀಪ ಹಾದುಗೋಗಿರುವ ರಾಷ್ಟ್ರೀಯ ಹೆದ್ದಾರಿ-66 ಪಕ್ಕದ ಜಾಗದಲ್ಲಿ ಟೆಂಟ್‍ಗಳನ್ನು ಹಾಕಿಕೊಂಡು ವಾಸಮಾಡುವ ಮರಾಠ ಸಮುದಾಯದ ವಲಸಿಗ ಕುಟುಂಬದ ಸದಸ್ಯರು ಹೋಳಿ ಹಬ್ಬವನ್ನು ಐದು ದಿನಗಳ ಕಾಲ ವಿಶೇಷವಾದ ರೀತಿಯಲ್ಲಿ ಆಚರಿಸಿಕೊಳ್ಳುತ್ತಾರೆ.
ಕೈಯಲ್ಲಿ ತಮಟೆ ಹಿಡಿದು ಕುಣಿತ ದೊಂದಿಗೆ ಹಾಡಿಕೊಂಡು ಬರುವ ಹೋಳಿ ತಂಡದ ಸದಸ್ಯರು ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಕಾಣಿಕೆಯನ್ನು ಪಡೆದುಕೊಂಡು ಬಣ್ಣವನ್ನು ಪ್ರಸಾದ ರೂಪದಲ್ಲಿ ನೀಡುತ್ತಾರೆ.ಸೇವೆ ರೂಪದಲ್ಲಿ ಪಡೆದ ಕಾಣಿಕೆ ಹಣವನ್ನು ಒಟ್ಟುಗೂಡಿಸಿ ಪೂಜಾ ಸಾಮಾಗ್ರಿಗಳನ್ನು ಖರೀದಿಸಿ,ಮೊದಲನೆ ದಿನ ಕಾಮನನ್ನು ನಿರ್ದಿಷ್ಟ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಿ ಪೂಜಿಸಿ,ಐದನೇ ದಿನ ಕಾಮನನ್ನು ದಹಿಸುವುದರ ಮುಖೇನ ಹೋಳಿ ಹಬ್ಬವನ್ನು ವಿಶಿಷ್ಟವಾದ ರೀತಿಯಲ್ಲಿ ವಲಸಿಗ ಕುಟುಂಬದವರು ಆಚರಣೆ ಮಾಡುತ್ತಾರೆ.ಇದು ಅವರ ಸಂಸ್ಕøತಿಯ ಪ್ರತಿಕವಾಗಿದೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago