ಕುಂದಾಪುರ:ತಾಲೂಕಿನ ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧಾವಾರ ಬೆಳಿಗ್ಗೆ 10.35ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ.ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವ,ಜೀವ ಕುಂಭಾಭಿಷೇಕ,ಪ್ರತಿಷ್ಠಾ ಕಲಶಾಭಿಷೇಕ,ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ.
ಮಾರ್ಚ್.28 ರ ಗುರುವಾರದಂದು ಬಹ್ಮಕಲಶಾಭಿಷೇಕ,ಮಹಾಪೂಜೆ,ಮಹಾಮಂಗಳಾರತಿ,ತೀರ್ಥಪ್ರಸಾದ ವಿತರಣೆ,ಮಹಾ ಅನ್ನಸಂತರ್ಪಣೆ ನಡೆಯಲಿದೆ.ಪೂರ್ವಾಹ್ನ 11 ಘಂಟೆ ಧಾರ್ಮಿಕ ಸಭಾ ಕಾರ್ಯಕ್ರಮ ಸರಳವಾಗಿ ಜರುಗಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…