ಕುಂದಾಪುರ:ನಗು ಗ್ರೂಪ್ ಸಹಾಯದೊಂದಿಗೆ ಹಾಗೂ ನಾವುಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಸುಮಾರು 2.ಲಕ್ಷ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ನಾವುಂದದಲ್ಲಿ ನೂತನವಾಗಿ ನಿರ್ಮಿಸಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಶನಿವಾರ ಉದ್ಘಾಟಿಸಲಾಯಿತು.
ಲಯನ್ಸ್ ಕ್ಲಬ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಮತ್ತು ಗುಲಾಬಿ ಶೆಟ್ಟಿ ಅವರು ಜಂಟಿಯಾಗಿ ಉದ್ಘಾಟಿಸಿದರು.ನಗು ಗ್ರೂಪ್ ಎಂ.ಡಿ ಕುಶಲ ಶೆಟ್ಟಿ,ಝೊನ್ ಚೆರ್ಪರ್ಸನ್ ಕನಕ ಜಗದೀಶ್ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ ಶೆಟ್ಟಿ,ನರಸಿಂಹ ದೇವಾಡಿಗ,ರಾಜು ದೇವಾಡಿಗ ಅರೆಹೊಳೆ,ಅಶೋಕ ಆಚಾರ್ಯ,ರಮೇಶ ಮೊಗವೀರ,ಶಶಿಧರ ಶೆಟ್ಟಿ,ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…