ಲಾರಿಗೆ ಬೈಕ್ ಡಿಕ್ಕಿ,ಬೈಕ್ ಸವಾರ ಸಾವು
![](https://kundapurtimes.com/wp-content/uploads/2024/04/1MR-3-Accident-1.jpg)
ಕುಂದಾಪುರ:ತಾಲೂಕಿನ ತ್ರಾಸಿ ಬೀಚ್ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಗಂಗೊಳ್ಳಿ ಪೆÇೀಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಕಾಶಿಫ್ (17) ಮೃತ ಪಟ್ಟಿದ್ದಾರೆ.ಗಾಯಾಳು ಸಹ ಸವಾರ ಮೊಹಮ್ಮದ್ ಫೈಜ್ (14) ಆಸ್ಪತ್ರೆಗೆ ದಾಖಲಾಗಿದ್ದಾ ಘಟನೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಜೀವನ್ಮರಣ ಸ್ಥಿತಿಯಲ್ಲಿದ್ದ ಮೊಹಮ್ಮದ್ ಕಾಶಿಫ್ ಪಟ್ಟಿದ್ದಾರೆ.ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಆ್ಯಂಬುಲೆನ್ಸ್ ಇಬ್ರಾಹಿಂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.