ಕುಂದಾಪುರ

ಮರವಂತೆ:ನೆರಳು ಮನೆ ಹಸ್ತಾಂತರ

Share

Advertisement
Advertisement
Advertisement

ಕುಂದಾಪುರ:ಅಶಕ್ತರ ಬಾಳಿಗೆ ನೆರವಾಗುವ ದೃಷ್ಟಿಯಿಂದ ಸೂರನ್ನು ಕಟ್ಟಿಸಿಕೊಟ್ಟಿರುವುದು ಬಹಳಷ್ಟು ಉತ್ತಮವಾದ ಕೆಲಸವಾಗಿದೆ.ಮಾನವ ಜನಾಂಗ ಒಂದೆ ಎನ್ನುವ ಮನೋಭಾವದಿಂದ ಬಾಳಿದರೆ ಮಾತ್ರ ಸಮಾಜದಲ್ಲಿನ ಅಸಾಮತೋಲನವನ್ನು ಹೊಗಲಾಡಿಸಬಹುದು ಎಂದು ಪತ್ರಕರ್ತ ಅರುಣ್ ಕುಮಾರ್ ಶಿರೂರು ಹೇಳಿದರು.
ಬಾಂಧವ್ಯ ಫೌಂಡೇಶನ್ ನೆರಳು ಯೋಜನೆ ವತಿಯಿಂದ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಿರ್ಮಿಸಿದ ನೆರಳು 11ನೇ ಮನೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಂಧವ್ಯ ಫೌಂಡೇಶನ್ ಸ್ಥಾಪಕಾಧ್ಯಕ್ಷ ದಿನೇಶ್ ಬಾಂಧವ್ಯ ಅವರು ಫಲಾನುಭವಿ ತುಂಗ ಪೂಜಾರಿ ಅವರಿಗೆ ಮನೆಯ ಕೀ ಹಸ್ತಾಂತರಿಸಿದರು.
ಝೀ ಕನ್ನಡ ಸರಿಗಮಪ ಚಾಂಪಿಯನ್ ಯಶವಂತ್ ಎಮ್.ಜಿ,ಉಡುಪಿ ಟೌನ್ ಆರಕ್ಷಕ ಠಾಣೆಯ ಜಯಕರ ಐರೋಡಿ,ಕಳಿಬೈಲು ಕೊರಗಜ್ಜ ದೇವಸ್ಥಾನದ ಪ್ರಧಾನ ಅರ್ಚಕ ಅಭಿಜಿತ್ ಪಾಂಡೇಶ್ವರ,ಆನಂದ ಯಾದವ ತಿಪಟೂರು,ನಾಗರಾಜ ಆಚಾರ್ಯ,ಜೀವರಕ್ಷಕ ದಳದ ಚೇತನ್,ನಾಗೇಶ ಪೂಜಾರಿ ಯಳಜಿತ್ ಉಪಸ್ಥಿತರಿದ್ದರು.ಅಮೃತ ಹಸ್ತ ತಂಡ ಬೆಂಗಳೂರು,ಕ್ಲೀನ್ ತ್ರಾಸಿ ತಂಡ ಮರವಂತೆ,ಟೀಮ್ ಕುಂದಾಪುರಿಯನ್ಸ್ ಹಾಗೂ ಝೀ ಕನ್ನಡ ಸರಿಗಮಪ ಚಾಂಪಿಯನ್ ಯಶವಂತ್ ಎಮ್.ಜಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದಿನೇಶ ಬಾಂಧವ್ಯ ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿದರು.ಡಾ.ಜ್ಯೋತಿ ಸಾಮಂತ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago