ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.
ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುಣಪತಿ ಪೂಜೆ,ಸ್ವಸ್ತಿ ಪುಣ್ಯಾಹ ವಾಚನ,ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧನ ಲೇಪನ,ಕಲಾತತ್ವ ಹೋಮ,ಮಹಾಪೂಜೆ,ಶ್ರೀರಾಮ ದೇವರಿಗೆ ಅಷ್ಟೋತ್ತರ ಪರಿಕರ ಕಲಶ ಸಹಿತ ಬ್ರಹ್ಮ ಕಲಶ ಸ್ಥಾಪನೆ,ಶ್ರೀಗಣಪತಿ ಮತ್ತು ಶ್ರಿಅಯ್ಯಪ್ಪ ಸ್ವಾಮಿ ದೇವರಿಗೆ ಪಂಚವಿಂಶತಿ ಕಲಶ ಸ್ಥಾಪನೆ,ಅಧಿವಾಸ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ವೈಭವ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಎಲ್ಲಾ ಸಮಿತಿಗಳ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು,ಅರ್ಚಕವೃಂದದವರು ಉಪಸ್ಥಿತರಿದ್ದರು.
ಏಪ್ರಿಲ್ 6 ರ ಶನಿವಾರ ದಂದು ಬೆಳಿಗ್ಗೆ 6.30 ರಿಂದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಆರಂಭಗೊಳ್ಳಲಿದೆ,ಮಹಾಪೂಜೆ,ಧಾರ್ಮಿಕ ಪ್ರವಚನ ಕಾರ್ಯಕ್ರಮ,ಮಹಾ ಅನ್ನಸಂತರ್ಪಣೆ,ಭಕ್ತಿ ರಸಮಂಜರಿ ಕಾರ್ಯಕ್ರಮ,ಶ್ರೀರಾಮ ದರ್ಶನಂ ಯಕ್ಷಗಾನ ಕಾರ್ಯಕ್ರಮ ಜರುಗಲಿದೆ.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…