ಕುಂದಾಪುರ

ಚಿನ್ನಾಭರಣ ಸಹಿತ, ಆರೋಪಿಗಳ ಸೆರೆ:ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

Share

ಕುಂದಾಪುರ:ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮೀ ಎಂಬುವವರ ಮನೆಯ ಗೋಡ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 44 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ.
ಕಳವಾದ ಒಟ್ಟು ಚಿನ್ನಾಭರಣಗಳ ಮೌಲ್ಯ ಸುಮಾರು 1,46,000/- ರೂಗಳಾಗಬಹುದು. ಎಂಬುವುದಾಗಿ ಠಾಣೆಗೆ ನೀಡಿದ ದೂರಿನಂತೆ ದಾಖಲಾಗಿದೆ.
ಪ್ರಕರಣದಲ್ಲಿನ ಆರೋಪಿ ಪತ್ತೆ ಬಗ್ಗೆ ಸ್ಥಳಿಯ ಬಾತ್ಮೀದಾರರ ಮಾಹಿತಿ ಕಲೆಹಾಕಿ,
ಕುಂದಾಪುರ ಕೋಣಿ ಗ್ರಾಮದ ನಿವಾಸಿ ಆರೋಪಿಯಾದ ವಿಜಯ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿ ಕಳವಾದ ಒಟ್ಟು 44 ಗ್ರಾಂ ತೂಕದ (ಸುಮಾರು 2,64,000ರ ಮೌಲ್ಯದ) ಚಿನ್ನಾಭರಣಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಸದ್ರಿ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕುಂದಾಪುರ ಪೊಲೀಸ್ ಠಾಣೆಯ ಪಿಐ ಯು ಬಿ ನಂದಕುಮಾರ,ಪಿ.ಎಸ್.ಐ ವಿನಯ ಕೊರ್ಲಹಳ್ಳಿ, ಪಿ.ಎಸ್.ಐ ಪ್ರಸಾದ ಕುಮಾರ್.ಕೆ ಹಾಗೂ ಸಿಬ್ಬಂದಿಯವರಾದ ಸಂತೋಷ ಕುಮಾರ್,ಶ್ರೀಧರ್,ರಾಮ ಪೂಜಾರಿ ಅವರು ವರು ಸದ್ರಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದಾರೆ.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago