ಕುಂದಾಪುರ

ಏಪ್ರಿಲ್.11 ರಂದು ಶ್ರೀಶಾರದಾ ಸದ್ವಿದ್ಯಾ ವಸಂತ ಶಿಬಿರ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ವಸಂತ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 11 ರ ಗುರುವಾರದಂದು ಮಧ್ಯಾಹ್ನ 2.30ಕ್ಕೆ ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ನಡೆಯಲಿದೆ.
ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು,ನಾಗಯಕ್ಷೀ ಪಾತ್ರಿಗಳು ಮತ್ತು ಆಡಳಿತ ಧರ್ಮದರ್ಶಿಗಳು ಶ್ರೀರಾಜರಾಜೇಶ್ವರಿ ದೇವಸ್ಥಾನ ಪಡುಕೋಣೆ ರಾಜೇಶ್ ಹೆಬ್ಬಾರ್,ಮಾಜಿ ಧರ್ಮದರ್ಶಿಗಳು ಶ್ರೀಕ್ಷೇತ್ರ ಕೊಲ್ಲೂರು ರಾಜೇಶ್ ಕಾರಂತ್ ಉಪ್ಪಿನಕುದ್ರು,ನಿವೃತ್ತ ಮಹಾಪ್ರಬಂಧಕರು ಕರ್ನಾಟಕ ಬ್ಯಾಂಕ್ ಯರ್ಲಪಾಡಿ ನಾಗರಾಜ ರಾವ್ ಬಾಯರಿ,ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಕಳಿ ಆಲೂರು ಡಾ.ರಾಜೇಶ್ ಬಾಯರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸನ್ಮಾನ ಕಾರ್ಯಕ್ರಮ,ಪ್ರತಿಭಾ ಪುರಸ್ಕಾರ ವಿತರಣೆ:-ವೇದ.ಮೂರ್ತಿ ಸೀತಾರಾಮ ಅಡಿಗ ಬೈಂದೂರು,ವೇದ ಮೂರ್ತಿ ನಾಗೇಶ್ ಭಟ್ಟ್ ದೇವಲ್ಕುಂದ,ವಿಶ್ರಾಂತ ಅಧ್ಯಾಪಕರು ಮದವ ಮಂಜರು ಅರೆಹೊಳೆ ಅವರನ್ನು ವಸಂತ ಶಿಬಿರದಲ್ಲಿ ಸನ್ಮಾನಿಸಲಾಗುತ್ತದೆ.ವೇದ ಮೂರ್ತಿ ನಾಗೇಂದ್ರ ಹೆಬ್ಬಾರ್ ಬವಲಾಡಿ ರಂಗೋಲಿ ಚಿತ್ರಕಾರರು,ಪ್ರಾಣಿ ಪಕ್ಷಿಕಗಳ ಸಂರಕ್ಷಕರು ಉರಗ ತಜ್ಞರಾದ ಸುಧೀಂದ್ರ ಐತಾಳ್,ಕವಿಗಳಾದ ಮಂಜುನಾಥ ಮರವಂತೆ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ಹಾಗೂ ನಾಗ ಪಾತ್ರಿಗಳು ವೇದ ಮೂರ್ತಿ ಲೋಕೇಶ್ ಅಡಿಗ ತಿಳಿಸಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…

1 week ago

ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…

2 weeks ago

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…

2 weeks ago

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…

3 weeks ago

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…

4 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…

4 weeks ago